Breaking News

ಶೃಂಗೇರಿ ವಿದ್ಯಾಶಂಕರ ದೇವಾಲಯಕ್ಕೆ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರ ಭೇಟಿ,

Spread the love

ಶೃಂಗೇರಿ ವಿದ್ಯಾಶಂಕರ ದೇವಾಲಯಕ್ಕೆ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರ ಭೇಟಿ, ಜನ ಸಾಮಾನ್ಯರಂತೆ ಪ್ರಸಾದ್ ಸ್ವೀಕರಿಸಿದ್ರು ಸರಳತೆ ಸಾಹುಕಾರ.
ಚಿಕ್ಕಮಗಳೂರು: 14ನೇ ಶತಮಾನದಲ್ಲಿ ನಿರ್ಮಿಸಲಾದ, ಹೊಯ್ಸಳ ಮತ್ತು ದ್ರಾವಿಡ ವಾಸ್ತುಶಿಲ್ಪ ಶೈಲಿಗಳ ಸಂಯೋಜನೆಯ ಅತ್ಯದ್ಭುತ ಶೃಂಗೇರಿಯ ವಿದ್ಯಾಶಂಕರ ದೇವಾಲಯಕ್ಕೆ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಭೇಟಿ ನೀಡಿ, ದೇವರ ಆಶೀರ್ವಾದ ಪಡೆದರು.
ನಂತರ ಜನಸಾಮಾನ್ಯರಂತೆ ಪ್ರಸಾದ್ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸ್ನೇಹಿತರಾರ ಪ್ರಶಾಂತ್ ಜೋರಾಪುರ, ಚಂದ್ರಶೇಖರ ರೆಡ್ಡಿ ಅವರು ಜೊತೆ ಇದ್ದರು.

Spread the love

About Laxminews 24x7

Check Also

ಜಿಲ್ಲಾಮಟ್ಟದ ಕ್ರೀಡಾ ಕೂಟದಲ್ಲಿ ಸಾಧನೆ ಮಾಡಿದ ಸಿಬ್ಬಂದಿಯನ್ನು ಅಭಿನಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*

Spread the love ಜಿಲ್ಲಾಮಟ್ಟದ ಕ್ರೀಡಾ ಕೂಟದಲ್ಲಿ ಸಾಧನೆ ಮಾಡಿದ ಸಿಬ್ಬಂದಿಯನ್ನು ಅಭಿನಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌* *ಗ್ರಾಮೀಣ ಕ್ಷೇತ್ರಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ