ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ತೋಟಗಾರಿಕೆ, ಕೃಷಿ ಹಾಗೂ ಇತರೆ ಅಭಿವೃದ್ಧಿ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ತೋಟಗಾರಿಕಾ ಮೇಳ–2025 — “ಮೌಲ್ಯವರ್ಧನೆ ಹಾಗೂ ರಫ್ತು ಅವಕಾಶಗಳಿಗಾಗಿ ನಿಖರ ತೋಟಗಾರಿಕೆ” ಮತ್ತು ರಾಷ್ಟ್ರೀಯ ರೈತ ದಿನಾಚರಣೆ ಅಂಗವಾಗಿ ನಡೆದ ಸಾಧಕ ರೈತ/ರೈತ ಮಹಿಳೆಯರ ಪ್ರಶಸ್ತಿ ಪ್ರದಾನ ಹಾಗೂ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಲಾಯಿತು.
ಈ ಸಂದರ್ಭದಲ್ಲಿ ಕಪ್ಪತ್ತಗುಡ್ಡದ ನಂದಿವೇರಿ ಮಠದ ಶಿವಕುಮಾರ ಸ್ವಾಮಿಜಿ, ವಿಶ್ವವಿದ್ಯಾಲಯದ ಕುಲಸಚಿವರು, ಅಧಿಕಾರಿಗಳು, ಶಾಸಕರು ಹಾಗೂ ಸಾಧಕ ರೈತರು ಉಪಸ್ಥಿತರಿದ್ದರು.
#SatishJarkiholi #bagalkote
Laxmi News 24×7