Breaking News

ಮೈಸೂರು ಅರಮನೆ ಮುಂಭಾಗ ಸಂಭವಿಸಿದ ಸ್ಫೋಟ ಅನಿರೀಕ್ಷಿತ,

Spread the love

ಮೈಸೂರು: “ಮೈಸೂರು ಅರಮನೆ ಮುಂಭಾಗ ಸಂಭವಿಸಿದ ಸ್ಫೋಟ ಅನಿರೀಕ್ಷಿತ. ಸಿಲಿಂಡರಿನ​ ತಾಪಮಾನ ಹೆಚ್ಚಾಗಿ ಸ್ಫೋಟಗೊಂಡಿದೆ” ಎಂದು ಸಚಿವ ಡಾ.ಹೆಚ್​.ಸಿ.ಮಹದೇವಪ್ಪ ಹೇಳಿದರು.

“ನಿನ್ನೆ ರಾತ್ರಿ ಸುಮಾರು 8.30ರ ಸುಮಾರಿಗೆ ಘಟನೆ ನಡೆದಿದೆ. ಸಿಲಿಂಡರ್​ ಸ್ಫೋಟಗೊಂಡು ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. ಪ್ರವಾಸಕ್ಕೆ ಬಂದಿದ್ದ ಐವರಿಗೆ ಗಾಯವಾಗಿದೆ. ಇಬ್ಬರ ಸ್ಥಿತಿ (ಲಕ್ಷ್ಮಿ ಹಾಗೂ ಮಂಜುಳ) ಗಂಭೀರವಾಗಿದೆ. ಮೃತಪಟ್ಟ ವ್ಯಕ್ತಿ ಉತ್ತರ ಪ್ರದೇಶದವರಾಗಿದ್ದು ಸೀಸನಲ್​ ವ್ಯಾಪಾರಿ. ಈ ಬಾರಿ ಬಲೂನ್​ ಮಾರಾಟ ಮಾಡುತ್ತಿದ್ದರು. ಹೊರಗಡೆಯಿಂದ ಗ್ಯಾಸ್​ ಸಿಲಿಂಡರ್​ ತಂದು ಅವರು ಬಲೂನ್​ ವ್ಯಾಪಾರ ಮಾಡುತ್ತಿದ್ದರು. ಆ ಸಿಲಿಂಡರ್​ ತಾಪಮಾನ ಹೆಚ್ಚಾಗಿ ಸ್ಫೋಟಗೊಂಡಿದೆ” ಎಂದು ತಿಳಿಸಿದರು.


Spread the love

About Laxminews 24x7

Check Also

ಮಕ್ಕಳಲ್ಲಿ ರಾಷ್ಟ್ರಪ್ರೀತಿ ಬೆಳೆಸಿದಾಗ ಶಿಕ್ಷಣ ಸಾರ್ಥಕವೆನಿಸುತ್ತದೆ: ಲೀಲಾವತಿ ಹಿರೇಮಠ

Spread the love ಬೆಳಗಾವಿ : ಮಕ್ಕಳಲ್ಲಿ ಓದಿನ ಜೊತೆಗೆ ರಾಷ್ಟ್ರಪ್ರೀತಿಯನ್ನೂ ಬೆಳೆಸಿದಾಗ ಅಂತಹ ಶಿಕ್ಷಣ ಸಾರ್ಥಕವೆನಿಸುತ್ತದೆ. ಸಂತಮೀರಾ ಶಾಲೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ