Breaking News

ಸಿಮೆಂಟ್ ತುಂಬಿದ ಲಾರಿ ಪಲ್ಟಿ ಓರ್ವ ವಿದ್ಯಾರ್ಥಿ ಸ್ಥಳದಲ್ಲಿಯೇ ಸಾವು, ಇಬ್ಬರ ವಿದ್ಯಾರ್ಥಿಗಳ ಸ್ಥಿತಿ ಗಂಭೀರ.

Spread the love

ಸಿಮೆಂಟ್ ತುಂಬಿದ ಲಾರಿ ಪಲ್ಟಿ ಓರ್ವ ವಿದ್ಯಾರ್ಥಿ ಸ್ಥಳದಲ್ಲಿಯೇ ಸಾವು, ಇಬ್ಬರ ವಿದ್ಯಾರ್ಥಿಗಳ ಸ್ಥಿತಿ ಗಂಭೀರ.
ಕುಡಚಿ – ಜಮಖಂಡಿ ರಸ್ತೆ ಮಧ್ಯದಲ್ಲಿ ಘಟನೆ.
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾಲ ಶಿರಗೂರ ಗ್ರಾಮದ ಬಳಿ ಘಟನೆ.
ಕುಡಚಿ ಕಡೆಯಿಂದ ಹಾರೂಗೇರೆ ಕಡೆಗೆ ಹೊರಟ್ಟಿರುವ ಲಾರಿ ಪಲ್ಟಿ.
ಸಿಮೆಂಟ್ ತುಂಬಿದ ಲಾರಿ ಕ್ರಾಸ್ ಬಳಿ ಆಯತಪ್ಪಿ ಪಲ್ಟಿ.
ಬಿ ಬಿ ಬಾವಿ ಸರ್ಕಾರಿ ಫ್ರೌಢ ಶಾಲೆ ಹಾಲ ಶಿರಗೂರ ಶಾಲೆಗೆ
ಹೊರಟ್ಟಿದ್ದ ವಿದ್ಯಾರ್ಥಿಗಳು.
ಹಾಲಶಿರಗೂರ ಗ್ರಾಮದ ಅಮೀತ ಕಾಂಬಳೆ (11) 5ನೇ ತರಗತಿ ವಿದ್ಯಾರ್ಥಿ ಸಾವು.
ಅಂಜಲಿ‌ ಕಾಂಬಳೆ 10 ನೇ ತರಗತಿ, ಅವಿನಾಶ ಕಾಂಬಳೆ 9 ತರಗತಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ.
ಗಾಯಾಗೊಂಡ ವಿದ್ಯಾರ್ಥಿಗಳನ್ನ ಹಾರೂಗೇರಿ ಖಾಸಗಿ ಆಸ್ಪತ್ರೆ ದಾಖಲು ಮಾಡಲಾಗಿದೆ.
ಸ್ಥಳಕ್ಕೆ ಕುಡಚಿ ಪೋಲಿಸರು ಬೇಟಿ ನೀಡಿ ಪರಶೀಲನೆ.
ಕುಡಚಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ