ದಿನಾಂಕ 30/12/2025 ರಂದು ಶ್ರೀ ಲಕ್ಷ್ಮಣರಾವ್ ಜಾರಕಿಹೊಳಿ ಸಮೂಹ ಶಿಕ್ಷಣ ಸಂಸ್ಥೆಗಳ ವಾರ್ಷಿಕ ಸ್ನೇಹ ಸಮ್ಮೇಳನದ ಪ್ರಯುಕ್ತ ಏರ್ಪಡಿಸಿದ್ದ ವಿಜ್ಞಾನ ,ಕಲಾ, ಹಾಗೂ ಕರಕುಶಲ ವಸ್ತು ಪ್ರದರ್ಶನವನ್ನು
ಲಕ್ಷ್ಮೀ ಎಜುಕೇಷನ್ ಟ್ರಸ್ಟ್ ನ ವಾಯ್ಸ್ ಚೇರಮನ್ನರಾದ ಶ್ರೀಮತಿ ಸುವರ್ಣಾ ಭೀಮಶಿ ಜಾರಕಿಹೊಳಿ ಅವರು ಹಾಗೂ ಲಕ್ಷ್ಮೀ ಎಜುಕೇಷನ್ ಟ್ರಸ್ಟ್ ನ ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ಟೈಮ್ಸ್ ದಿನಪತ್ರಿಕೆಯ ವ್ಯವಸ್ಥಾಪಕ ಸಂಪಾದಕರು ಹಾಗೂ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಶ್ರೀ ಸನತ್ ಭೀಮಶಿ ಜಾರಕಿಹೊಳಿ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಎಲ್ಲಾ ವಿಭಾಗದ ಮುಖ್ಯಸ್ಥರು, ಭೋದಕ ಹಾಗೂ ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
Laxmi News 24×7