Breaking News

ನಂದಗಡ ಪೋಲಿಸ್ ಠಾಣೆಗೆ ನೂತನ ಎಸ್ ಪಿ ಕೆ ರಾಮರಾಜ್ಯನ್ ಭೇಟಿ ನೀಡಿ ಪರಿಶೀಲನೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು

Spread the love

ನಂದಗಡ ಪೋಲಿಸ್ ಠಾಣೆಗೆ ನೂತನ ಎಸ್ ಪಿ ಕೆ ರಾಮರಾಜ್ಯನ್ ಭೇಟಿ ನೀಡಿ ಪರಿಶೀಲನೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು
ಆಂಕರ್ -ಖಾನಾಪೂರ ತಾಲೂಕಿನ ನಂದಗಡ ಪೋಲಿಸ್ ಠಾಣೆಗೆ ಬೆಳಗಾವಿ ಜಿಲ್ಲಾ ನೂತನ ಎಸ್ ಪಿ ಕೆ.ರಾಮರಾಜ್ಯನ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು
ಈ ಸಂದರ್ಭದಲ್ಲಿ ನಂದಗಡ ಪೋಲಿಸ್ ಇನ್ಸ್ಪೆಕ್ಟರ್ ರವಿಕುಮಾರ್ ಧರ್ಮಟ್ಟಿ ಅವರು ಗೌರವ ವಂದನೆ ಸಲ್ಲಿಸಿದರು ತದನಂತರದಲ್ಲಿ ಗೌರವ ವಂದನೆ ಸ್ವೀಕರಿಸಿದ ಎಸ್ ಪಿ ಸಾಹೇಬರು ಪೋಲಿಸ್ ಠಾಣೆಯ ಆವರಣ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಸಿಬಂದಿಗಳಿಗೆ ಸಭೆ ನಡೆಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು
ನಂತರದಲ್ಲಿ ಪೋಲಿಸ್ ಠಾಣೆಯ ಆವರಣದಲ್ಲಿ ಸಸಿ ನೆಡುವ ಮೂಲಕ ಪರಿಸರ ಸ್ನೇಹಿ ಕಾರ್ಯ ಮಾಡಿ ತಮ್ಮ ಪ್ರಯಾಣ ಬೆಳೆಸಿದರು ಈ ಸಂದರ್ಭದಲ್ಲಿ ಬೈಲಹೊಂಗಲ ಡಿವೈಎಸ್ಪಿ ಡಾಕ್ಟರ್ ವೀರಯ್ಯ ಹಿರೇಮಠ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Spread the love

About Laxminews 24x7

Check Also

ಅತಿವೃಷ್ಟಿ-ಬರ ವೀಕ್ಷಣೆಗೆ ಸಚಿವರಿಗೆ ಫೀಲ್ಡ್ ಟಾಸ್ಕ್: ಬೆಳಗಾವಿ ಹೊಣೆ ವಹಿಸಿಕೊಂಡ ಸತೀಶ್ ಜಾರಕಿಹೊಳಿ!

Spread the love ಅತಿವೃಷ್ಟಿ-ಬರ ವೀಕ್ಷಣೆಗೆ ಸಚಿವರಿಗೆ ಫೀಲ್ಡ್ ಟಾಸ್ಕ್: ಬೆಳಗಾವಿ ಹೊಣೆ ವಹಿಸಿಕೊಂಡ ಸತೀಶ್ ಜಾರಕಿಹೊಳಿ! ರಾಜ್ಯದಲ್ಲಿ ಉಂಟಾಗಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ