ಗೋಕಾಕ ನಗರದ ಗೃಹಕಚೇರಿಗೆ ಇಂದು ಆಗಮಿಸಿದ್ದ ಸಾರ್ವಜನಿಕರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ಸ್ಪಂದಿಸಲಾಯಿತು.
ಈ ವೇಳೆ ಬೆಳಗಾವಿ ಜಿಲ್ಲಾ ವಾರ್ತಾ ಇಲಾಖೆಯ ಅಧಿಕಾರಿಗಳು ಭೇಟಿಯಾಗಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರಿಗಾಗಿ ಸರ್ಕಾರ ರೂಪಿಸಿರುವ ಕಾರ್ಯಕ್ರಮಗಳ ಕುರಿತು ವಸ್ತು ಪ್ರದರ್ಶನ ಏರ್ಪಡಿಸುವ ಕುರಿತು ಚರ್ಚೆ ನಡೆಸಿದರು.
#priyankajarkiholi #ChikkodiMP
Laxmi News 24×7