Breaking News

ದೇಶದ್ರೋಹಿಗಳಿಗೆ 20 ಲಕ್ಷ, ಹಿಂದೂಗಳಿಗೆ ಏನೂ ಇಲ್ಲ: ವಿಜಯೇಂದ್ರ ಕಿಡಿ

Spread the love

ದೇಶದ್ರೋಹಿಗಳಿಗೆ 20 ಲಕ್ಷ, ಹಿಂದೂಗಳಿಗೆ ಏನೂ ಇಲ್ಲ: ವಿಜಯೇಂದ್ರ ಕಿಡಿ
ಬಳ್ಳಾರಿಯಲ್ಲಿ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ದೇಶದ್ರೋಹಿಗಳು ಸತ್ತರೆ 20 ಲಕ್ಷ ರೂ. ನೀಡುವ ಕಾಂಗ್ರೆಸ್ ಸರ್ಕಾರ, ಹಿಂದೂಗಳ ಹತ್ಯೆಯಾದರೆ ತಿರುಗಿಯೂ ನೋಡುವುದಿಲ್ಲ ಎಂದು ಆರೋಪಿಸಿದರು. ವಾಲ್ಮೀಕಿ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರದಿಂದ ಏನೂ ಕೊಡುಗೆ ಇಲ್ಲ ಎಂದು ಪ್ರಶ್ನಿಸಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂದು ದೂರಿದರು.

Spread the love

About Laxminews 24x7

Check Also

ಬಾದಾಮಿಗೆ ₹2,000 ಕೋಟಿ ಅನುದಾನ ನೀಡಲಾಗಿದೆ- ಸಿಎಂ

Spread the love ಬಾಗಲಕೋಟೆ: ಬಾದಾಮಿ ಕ್ಷೇತ್ರಕ್ಕೆ ಕಳೆದೆರಡು ವರ್ಷಗಳಲ್ಲಿ 2,000 ಕೋಟಿ ರೂ. ಅನುದಾನ ನೀಡಲಾಗಿದೆ. ಬಾದಾಮಿಯ ಸಮಗ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ