ಬೆಂಗಳೂರು: ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ರಾಗಿಣಿ ದ್ವಿವೇದಿ ಅವರು ಸದ್ಯ ನಾಯಾಂಗ ಬಂಧನಲ್ಲಿ ಇದ್ದಾರೆ. ಈ ನಡುವೆ ನಟಿ ರಾಗಿಣಿಗೆ ಜಾಮೀನ ನೀಡದಂತೆ ಸಿಸಿಬಿ ಅಧಿಕಾರಿಗಳ ಪರವಾಗಿ ಸುಪ್ರಿಂಕೋರ್ಟ್ನಲ್ಲಿ ಸರ್ಕಾರಿ ಅಭಿಯೋಜಕ ತುಶಾರ್ ಮೇಹ್ತಾ ಅವರು ಅರ್ಜಿ ಹಾಕಿದ್ದಾರೆ ಎನ್ನಲಾಗಿದೆ.
ಈ ಹಿಂದೆ ರಾಗಿಣಿಯವರಿಗೆ ಹೈಕೋರ್ಟ್ ಜಾಮೀನು ನಿರಾಕರಣೆ ಮಾಡಿದ್ದ ಪ್ರಮುಖ ಅಂಶಗಳನ್ನೇ ಇಟ್ಟು ಕೊಂಡು ನಟಿ ರಾಗಿಣಿ ಸುಪ್ರಿಂಕೋರ್ಟ್ನಲ್ಲಿ ಜಾಮೀನು ಅರ್ಜಿಗಾಗಿಗಾಗಿ ಸಲ್ಲಿರುವುದಕ್ಕೆ ಸಿಸಿಬಿ ಪರ ವಕೀಲರು ನ್ಯಾಯಪೀಠದ ಮುಂದೆ ಆಕ್ಷೇಪಣೆ ಸಲ್ಲಿಸಿದ್ದಾರೆ ಎನ್ನಲಾಗಿದೆ.