Breaking News
Home / Uncategorized / ನಟಿ‌ ರಾಗಿಣಿಗೆ ‘ಬಿಗ್‌ ಶಾಕ್’‌: ಜಾಮೀನು ಅರ್ಜಿಗೆ ಸಿಸಿಬಿ ಪರ ವಕೀಲರಿಂದ ಸುಪ್ರಿಂಕೋರ್ಟ್‌ ನಲ್ಲಿ ಆಕ್ಷೇಪಣೆ

ನಟಿ‌ ರಾಗಿಣಿಗೆ ‘ಬಿಗ್‌ ಶಾಕ್’‌: ಜಾಮೀನು ಅರ್ಜಿಗೆ ಸಿಸಿಬಿ ಪರ ವಕೀಲರಿಂದ ಸುಪ್ರಿಂಕೋರ್ಟ್‌ ನಲ್ಲಿ ಆಕ್ಷೇಪಣೆ

Spread the love

ಬೆಂಗಳೂರು: ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ರಾಗಿಣಿ ದ್ವಿವೇದಿ ಅವರು ಸದ್ಯ ನಾಯಾಂಗ ಬಂಧನಲ್ಲಿ ಇದ್ದಾರೆ. ಈ ನಡುವೆ ನಟಿ ರಾಗಿಣಿಗೆ ಜಾಮೀನ ನೀಡದಂತೆ ಸಿಸಿಬಿ ಅಧಿಕಾರಿಗಳ ಪರವಾಗಿ ಸುಪ್ರಿಂಕೋರ್ಟ್‌ನಲ್ಲಿ ಸರ್ಕಾರಿ ಅಭಿಯೋಜಕ ತುಶಾರ್ ಮೇಹ್ತಾ ಅವರು ಅರ್ಜಿ ಹಾಕಿದ್ದಾರೆ ಎನ್ನಲಾಗಿದೆ.

ಈ ಹಿಂದೆ ರಾಗಿಣಿಯವರಿಗೆ ಹೈಕೋರ್ಟ್‌ ಜಾಮೀನು ನಿರಾಕರಣೆ ಮಾಡಿದ್ದ ಪ್ರಮುಖ ಅಂಶಗಳನ್ನೇ ಇಟ್ಟು ಕೊಂಡು ನಟಿ ರಾಗಿಣಿ ಸುಪ್ರಿಂಕೋರ್ಟ್‌ನಲ್ಲಿ ಜಾಮೀನು ಅರ್ಜಿಗಾಗಿಗಾಗಿ ಸಲ್ಲಿರುವುದಕ್ಕೆ ಸಿಸಿಬಿ ಪರ ವಕೀಲರು ನ್ಯಾಯಪೀಠದ ಮುಂದೆ ಆಕ್ಷೇಪಣೆ ಸಲ್ಲಿಸಿದ್ದಾರೆ ಎನ್ನಲಾಗಿದೆ.


Spread the love

About Laxminews 24x7

Check Also

ನೇಹಾ ಹಿರೇಮಠ ಹತ್ಯೆ ಪ್ರಕರಣ; ಎಬಿವಿಪಿ, ವಿವಿಧ ಕಾಲೇಜು ವಿದ್ಯಾರ್ಥಿಗಳಿಂದ ಭುಗಿಲೆದ್ದ ಪ್ರತಿಭಟನೆ; ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ

Spread the love ಹುಬ್ಬಳ್ಳಿ: ನೇಹಾ ಹಿರೇಮಠ ಹತ್ಯೆ ಪ್ರಕರಣ ಖಂಡಿಸಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಎಬಿವಿಪಿ ಕಾರ್ಯಕರ್ತರು, ವಿವಿಧ ಕಾಲೇಜು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ