Breaking News

ನಿಯತಿ ಕೋ ಆಪರೇಟಿವ್ ಸೊಸೈಟಿ ಸೋಮವಾರ ವಿಧ್ಯುಕ್ತವಾಗಿ ಉದ್ಘಾಟನೆಯಾಯಿತು.

Spread the love

ಬೆಳಗಾವಿ – ನಿಯತಿ ಕೋ ಆಪರೇಟಿವ್ ಸೊಸೈಟಿ ಸೋಮವಾರ ವಿಧ್ಯುಕ್ತವಾಗಿ ಉದ್ಘಾಟನೆಯಾಯಿತು.
ಪಂಚಾಕ್ಷರಿ ಚೊಣ್ಣದ್ ಮುಖ್ಯ ಅತಿಥಿಗಳಾಗಿ, ಪ್ರದೀಪ್ ಅಷ್ಟೇಕರ್ ಗೌರವಾನ್ವಿತ ಅತಿಥಿಗಳಾಗಿ ಆಗಮಿಸಿದ್ದರು. ಸಹಕಾರಿ ಸಂಸ್ಥೆಯೊಂದನ್ನು ನಡೆಸಬೇಕಾದರೆ ನಿರ್ವಹಿಸಬೇಕಾದ ಜವಾಬ್ದಾರಿ ಕುರಿತು ಅತಿಥಿಗಳು ತಿಳಿಸಿದರು. ಸಂಸ್ಥೆ ಉತ್ತರೋತ್ತರ ಅಭಿವೃದ್ಧಿ ಹೊಂದಲಿ ಎಂದು ಹಾರೈಸಿದರು.


ಸೊಸೈಟಿಯ ಮುಖ್ಯ ಪ್ರಮೋಟರ್ ಡಾ.ಸೋನಾಲಿ ಸರ್ನೋಬತ್, ಸೊಸೈಟಿ ಆರಂಭಿಸಿರುವ ಉದ್ದೇಶ ಮತ್ತು ಯೋಜನೆಗಳ ಮಾಹಿತಿ ನೀಡಿದರು.


ಚೇರಮನ್ ರೋಹನ್ ಜುವಳಿ, ವೈಸ್ ಚೇರಮನ್ ಡಾ.ಸಮೀರ್ ಸರ್ನೋಬತ್ ಮತ್ತು ನಿರ್ದೇಶಕರು, ಸಲಹೆಗಾರರು ಉಪಸ್ಥಿತರಿದ್ದರು.
ರೋಹನ್ ಜುವಳಿ ಸ್ವಾಗತಿಸಿದರು. ಕಿಶೋರ ಕಾಕಡೆ ಕಾರ್ಯಕ್ರಮ ನಿರೂಪಿಸಿದರು. ಸಮೀರ್ ಸರ್ನೋಬತ್ ವಂದಿಸಿದರು.

 


Spread the love

About Laxminews 24x7

Check Also

ದಾನವೀರ ಶರಣ ಸಿರಸಂಗಿ ಲಿಂಗರಾಜ ದೇಸಾಯಿ ಅವರ 165ನೇ ವರ್ಷದ ಜಯಂತ್ಯೋತ್ಸವ ಆಚರಣೆ

Spread the loveಸವದತ್ತಿ; ದಾನವೀರ ಶರಣ ಸಿರಸಂಗಿ ಲಿಂಗರಾಜ ದೇಸಾಯಿ ಅವರ 165ನೇ ವರ್ಷದ ಜಯಂತ್ಯೋತ್ಸವ ಆಚರಣೆ ಧಾರವಾಡದ ಮುರುಗಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ