Breaking News

ರೈಲು ಡಿಕ್ಕಿ ಹೊಡೆದ ರಭಸಕ್ಕೆ ವ್ಯಕ್ತಿಯ ದೇಹ ಛಿದ್ರ ಛಿದ್ರಗೊಂಡಿದೆ.

Spread the love

ಕಲಬುರ್ಗಿ ಜಿಲ್ಲೆ): ಚಿತ್ತಾಪುರ ಬಳಿಯ ಇಟಗಿ ಗ್ರಾಮದ ಹೊರವಲಯದಲ್ಲಿ ಹಳಿ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ರೈಲು ಡಿಕ್ಕಿ ಹೊಡೆದ ಪರಿಣಾಮ ಗ್ರಾಮದ ಕರಿಬಸಪ್ಪ ಪಾಟೀಲ ಕೂಗನೂರ ಅವರು (64) ಶನಿವಾರ ಮಧ್ಯಾಹ್ನ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ರೈಲು ಡಿಕ್ಕಿ ಹೊಡೆದ ರಭಸಕ್ಕೆ ವ್ಯಕ್ತಿಯ ದೇಹ ಛಿದ್ರ ಛಿದ್ರಗೊಂಡಿದೆ. ದೂರದವರೆಗೂ ದೇಹದ ಅಂಗಗಳು ಬಿದ್ದಿವೆ. ಒಂದು ಕಾಲು ಸುಮಾರು 5 ಕಿ.ಮೀ ದೂರದಲ್ಲಿ ಬಿದ್ದಿದೆ.

ಇಟಗಿ ಸಮೀಪದ ರೈಲ್ವೆ ಹಳಿ ಬಳಿಯೇ ವ್ಯಕ್ತಿಯ ಜಮೀನು ಇದ್ದು, ಹಳಿ ದಾಟುವಾಗ ಈ ದುರ್ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ವಾಡಿ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ