Breaking News

ರಾಜ್ಯ ಸರ್ಕಾರದಿಂದ ಗ್ರಾಮೀಣಾ ಜನತೆಗೆ ಭರ್ಜರಿ ಸಿಹಿಸುದ್ದಿ : ಪ್ರತಿ ಗ್ರಾ.ಪಂಗೆ 20 ಮನೆ

Spread the love

ಹುಬ್ಬಳ್ಳಿ : ರಾಜ್ಯದ ಗ್ರಾಮೀಣಾ ಜನತೆಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಎಲ್ಲರಿಗೂ ಸೂರು ತಲುಪಿಸುವ ಉದ್ದೇಶದಿಂದ ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳಿಗೆ ವಿವಿಧ ವಸತಿಯೋಜನೆಯಡಿ ತಲಾ 20 ಮನೆ ನೀಡಲಾಗುವುದು ಎಂದು ವಸತಿ ಸಚಿ ವಿ. ಸೋಮಣ್ಣ ಹೇಳಿದ್ದಾರೆ.

ರಾಜ್ಯದ ಎಲ್ಲ ಗ್ರಾಮಪಂಚಾಯಿತಿಗಳಿಗೆ ವಿವಿಧ ಯೋಜನೆಯಡಿ ತಲಾ ಮನೆ ನೀಡಲಾಗುವುದು. ಈ ಸಂಬಂಧ ಬಜೆಟ್ ನಲ್ಲಿ ಘೋಷಣೆ ಮಾಡಲಾಗವುದು ಎಂದು ಹೇಳಿದ್ದಾರೆ.

ಗ್ರಾಮಪಂಚಾಯಿತಿ ಸದಸ್ಯರು ಇದೀಗ ಚೆನ್ನಾಗಿ ಓದಿಕೊಂಡು ಬಂದಿದ್ದೀರಿ, ಯೋಜನೆಗಳನ್ನು ಸರಿಯಾಗಿ ಜನರಿಗೆ ತಲುಪಿಸಿ. ಪಿಡಿಒಗಳ ಕೊರಳುಪಟ್ಟಿ ಹಿಡಿದು ಕೆಲಸ ಮಾಡಿಸಿಕೊಳ್ಳಿ ಎಂದು ಗ್ರಾಮಪಂಚಾಯಿತಿ ಸದಸ್ಯರಿಗೆ ಹೇಳಿದರು.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ