Breaking News

ಅಪಘಾತದಲ್ಲಿ ತೀವ್ರ ಗಾಯಗೊಂಡಿರುವ ಕೇಂದ್ರ ಆಯುಷ್ ಖಾತೆ ರಾಜ್ ಸಚಿವ ಶ್ರೀಪಾದ ನಾಯಕ ಅವರನ್ನು ಪಣಜಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

Spread the love

ಅಂಕೋಲಾ – ಅಪಘಾತದಲ್ಲಿ ತೀವ್ರ ಗಾಯಗೊಂಡಿರುವ ಕೇಂದ್ರ ಆಯುಷ್ ಖಾತೆ ರಾಜ್ ಸಚಿವ ಶ್ರೀಪಾದ ನಾಯಕ ಅವರನ್ನು ಪಣಜಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಅಂಕೋಲಾದಲ್ಲಿ ಪ್ರಾಥಮಿಕ ಚಿಕಿತ್ಸೆ ಬಳಿಕ ಅವರನ್ನು ಅಂಬುಲೆನ್ಸ್ ಮೂಲಕ ಗೋವಾಕ್ಕೆ ಕರೆದೊಯ್ಯಲಾಗಿದೆ.
ಸೋಮವಾರ ಸಂಜೆ ಅಂಕೋಲಾ ಬಳಿ ಸಚಿವರ ಕಾರು ಪಲ್ಟಿಯಾಗಿ ಪತ್ನಿ ವಿಜಯಾ ಮತ್ತು ಆಪ್ತಸಹಾಯಕ ದೀಪಕ್ ಸಾವಿಗೀಡಾಗಿದ್ದಾರೆ. ಸಚಿವರು ಗಾಯಗೊಂಡಿದ್ದಾರೆ.
ಯಲ್ಲಾಪುರದಿಂದ ಗೋಕರ್ಣಕ್ಕೆ ತೆರಳುವಾಗ ಅಪಘಾತವಾಗಿದೆ.


Spread the love

About Laxminews 24x7

Check Also

ಉತ್ತರ ಕನ್ನಡ ಡಿಸಿಸಿ ಬ್ಯಾಂಕ್ ಚುನಾವಣೆ: ಶಾಸಕ ಶಿವರಾಮ್ ಹೆಬ್ಬಾರ್ ಬಣಕ್ಕೆ ಮುನ್ನಡೆ

Spread the love ಶಿರಸಿ: ಉತ್ತರ ಕನ್ನಡ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ (ಕೆಡಿಸಿಸಿ) ಆಡಳಿತ ಮಂಡಳಿ ಚುನಾವಣೆಯಲ್ಲಿ ಪ್ರಕಟಗೊಂಡ ಹಾಗೂ ಮುಂಚೂಣಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ