Breaking News
Home / ರಾಜ್ಯ / ಈ ಏಳು ಜನರು ಸಚಿವರಾಗುವುದು ಬಹುತೇಕ ಖಚಿತ ಆಗಿದೆ.

ಈ ಏಳು ಜನರು ಸಚಿವರಾಗುವುದು ಬಹುತೇಕ ಖಚಿತ ಆಗಿದೆ.

Spread the love

ಬೆಂಗಳೂರು; ಬಹುನಿರೀಕ್ಷೆಯ ಸಚಿವ ಸಂಪುಟ ವಿಸ್ತರಣೆ ಆಗಿದ್ದು, ನಾಳೆ ಮಧ್ಯಾಹ್ನ 3.55ಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಏಳು ಮಂದಿ ಶಾಸಕರು ಸಿಎಂ ಬಿಎಸ್​ ಯಡಿಯೂರಪ್ಪ ಅವರ ಸಚಿವ ಸಂಪುಟ ಸೇರಲಿದ್ದಾರೆ. ಆದರೆ ಯಾರೆಲ್ಲಾ ಸಂಪುಟ ಸೇರಲಿದ್ದಾರೆ ಎಂಬ ಕುತೂಹಲ ಸಾರ್ವಜನಿಕರು ಸೇರಿದಂತೆ ಬಿಜೆಪಿ ನಾಯಕರಲ್ಲಿಯೂ ಮೂಡಿದೆ. ಕಾರಣ ನೂತನ ಸಚಿವರ ಪಟ್ಟಿಯ ಗೌಪತ್ಯೆಯನ್ನು ಸಿಎಂ ಬಿಎಸ್​ ಯಡಿಯೂರಪ್ಪ ಅವರು ಕಾಯ್ದುಕೊಂಡಿದ್ದಾರೆ.

ಅಲ್ಲದೇ , ನೂತನ ಸಚಿವರಿಗೆ ತಾವೇ ಖುದ್ದು ಕರೆ ಮಾಡಿ ಕಾರ್ಯಕ್ರಮಕ್ಕೆ ಆಹ್ವಾನಿಸುವುದಾಗಿ ತಿಳಿಸಿದ್ದಾರೆ. ಈ ನಡುವೆ ಮಾತನಾಡಿರುವ ಅವರು, ನಾಳೆ ಸಚಿವರಾಗಿ 7ರಿಂದ 8 ಶಾಸಕರ ಪದಗ್ರಹಣ  ಮಾಡಲಿದ್ದಾರೆ. ಅವರಿಗೆಲ್ಲಾ ನಾಳೆ ರಾಜಭವನಕ್ಕೆ ಬರಲು ಹೇಳಿದ್ದೇನೆ. ನಾಳೆ 3.50ಕ್ಕೆ ರಾಜಭವನದ ಗಾಜಿನ ಅರಮನೆಯಲ್ಲಿ ನೂತನ ಸಚಿವರ ಪ್ರಮಾಣವಚನ ನಡೆಯಲಿದೆ ಎಂದು ತಿಳಿಸಿದ್ದಾರೆ.

ಅದರಂತೆ ಮಾಹಿತಿ ಪ್ರಕಾರ ಈ ಏಳು ಜನರು ಸಚಿವರಾಗುವುದು ಬಹುತೇಕ ಖಚಿತ ಆಗಿದೆ.

1. ಉಮೇಶ್ ಕತ್ತಿ
2. ಮುರುಗೇಶ್ ನಿರಾಣಿ
3. ಅರವಿಂದ ಲಿಂಬಾವಳಿ

4. ಎಸ್ ಅಂಗಾರ
5. ಆರ್ ಶಂಕರ್
6. ಎಂಟಿಬಿ ನಾಗರಾಜ್
7. ಸಿಪಿ ಯೋಗೇಶ್ವರ್


Spread the love

About Laxminews 24x7

Check Also

ಪಾನಿಪುರಿ ಮಾರುವ ಜ್ಯೂನೀಯರ್ ಮೋದಿ; ಮೋದಿ ತರಾನೇ..ಆದ್ರೆ ಅಲ್ಲ!

Spread the loveನವದೆಹಲಿ: ಗುಜರಾತ್‌ನ ಪಾನಿ ಪುರಿ ಮಾರಾಟಗಾರ ಅನಿಲ್ ಭಾಯಿ ಠಕ್ಕರ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಹೋಲುವ ಹಾಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ