Breaking News
Home / Uncategorized / ಮುನಿರತ್ನ ಅವರಿಗೆ ಕೊನೆಗೂ ಕೈತಪ್ಪಿದ ಸಚಿವ ಸ್ಥಾನ

ಮುನಿರತ್ನ ಅವರಿಗೆ ಕೊನೆಗೂ ಕೈತಪ್ಪಿದ ಸಚಿವ ಸ್ಥಾನ

Spread the love

ಬೆಂಗಳೂರು: ಶಾಸಕ ಮುನಿರತ್ನ ಅವರಿಗೆ ಕೊನೆಗೂ ಸಚಿವ ಸ್ಥಾನ ಕೈತಪ್ಪಿದ್ದು, 7 ಶಾಸಕರಿಗೆ ಮಾತ್ರ ನೂತನ ಸಂಪುಟದಲ್ಲಿ ಸ್ಥಾನ ನೀಡಲಾಗಿದೆ.

ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ, 7 ನೂತನ ಸಚಿವರ ಪಟ್ಟಿಯನ್ನು ಈಗಾಗಲೇ ರಾಜಭವನಕ್ಕೆ ಕಳುಹಿಸಲಾಗಿದೆ. ಅವರಲ್ಲಿ ಉಮೇಶ್ ಕತ್ತಿ, ಅರವಿಂದ ಲಿಂಬಾವಳಿ, ಎಂಟಿಬಿ ನಾಗರಾಜ್, ಮುರುಗೇಶ್ ನಿರಾಣಿ, ಆರ್.ಶಂಕರ್, ಸಿ.ಪಿ.ಯೋಗೇಶ್ವರ್ ಹಾಗೂ ಅಂಗಾರ ಅವರು ಇದ್ದಾರೆ ಎಂದರು.

Bengaluru: Munirathna's open invite to seer triggers BJP's wrath

 

ಇನ್ನು ಒಂದು ಸ್ಥಾನವನ್ನು ಖಾಲಿ ಬಿಡಲಾಗಿದೆ. ಹೈಕಮಾಂಡ್ ಇಂದು ರಾಜ್ಯಕ್ಕೆ ಆಗಮಿಸಲಿದ್ದು, ಅವರು ಬಂದ ಬಳಿಕ ಈ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.


Spread the love

About Laxminews 24x7

Check Also

ಎಸ್‌ಐಟಿ ತನಿಖೆಯಲ್ಲಿ ಸರ್ಕಾರ ಮಧ್ಯ ಪ್ರವೇಶ ಮಾಡಲ್ಲ ಎಂದ ಸಿಎಂ

Spread the loveಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಆರೋಪಗಳ ಬಗ್ಗೆ ಎಸ್‌ಐಟಿ ನಡೆಸುತ್ತಿರುವ ತನಿಖೆಯಲ್ಲಿ ಸರ್ಕಾರ ಯಾವುದೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ