Breaking News
Home / ರಾಜ್ಯ / ಹೈಕಮಾಂಡ್ ಗೆ ದೂರು ನೀಡಲು ಶಾಸಕ ರೇಣುಕಾಚಾರ್ಯ ದೆಹಲಿಗೆ ಪ್ರಯಾಣ

ಹೈಕಮಾಂಡ್ ಗೆ ದೂರು ನೀಡಲು ಶಾಸಕ ರೇಣುಕಾಚಾರ್ಯ ದೆಹಲಿಗೆ ಪ್ರಯಾಣ

Spread the love

ಬೆಂಗಳೂರು : ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ಅಸಮಾಧಾಣ ಸ್ಪೋಟಗೊಂಡಿದ್ದು, ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಹೈಕಮಾಂಡ್ ಗೆ ದೂರು ನೀಡಲು ಇಂದು ಶಾಸಕ ರೇಣುಕಾಚಾರ್ಯ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎನ್ನಲಾಗಿದೆ.

ಇಂದು ಬೆಳಗ್ಗೆ 8.20 ರ ಸುಮಾರಿಗೆ ಶಾಸಕ ರೇಣುಕಾಚಾರ್ಯ ಅವರು ದೆಹಲಿಗೆ ಪ್ರಯಾಣ ಬೆಳಸಲಿದ್ದು, ಹೈಕಮಾಂಡ್ ಗೆ ದೂರು ಸಲ್ಲಿಸಲಿದ್ದಾರೆ ಎನ್ನಲಾಗಿದೆ. ಎಂಎಲ್ ಸಿಗಳಿಗೆ ಸಚಿವ ಸ್ಥಾನ ನೀಡಿದ್ದಾರೆ. ಗೆದ್ದವರನ್ನು ಬಿಟ್ಟು ಸೋತವರನ್ನು ಮಂತ್ರಿ ಮಾಡಿರುವುದಕ್ಕೆ ರೇಣುಕಾಚಾರ್ಯ ಮುನಿಸಿಕೊಂಡಿದ್ದು, ಇಂದು ಬೆಳಗ್ಗೆ 8.20 ರ ಸುಮಾರಿಗೆ ದೇವನಹಳ್ಳಿ ವಿಮಾನ ನಿಲ್ದಾಣದಿಂದ ದೆಹಲಿಗೆ ಹೊರಡಿಲಿದ್ದಾರೆ ಎನ್ನಲಾಗಿದೆ.


Spread the love

About Laxminews 24x7

Check Also

ಬೆಂಗಳೂರು ಗ್ರಾಮಾಂತರ, ಮಂಡ್ಯದಲ್ಲಿ ವರ್ಷದ ಮೊದಲ ಮಳೆ

Spread the love ಗುರುವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ವ್ಯಾಪಕ ಮಳೆಯಾಗುತ್ತಿದೆ. ಉತ್ತರ ಮತ್ತು ಮಧ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ