Breaking News
Home / ರಾಜ್ಯ / ಶಬರಿಗಿರಿಯಲ್ಲಿ ಮಕರ ಜ್ಯೋತಿ ದರ್ಶನ: ಪುಳಕಗೊಂಡ ಭಕ್ತಸಾಗರ

ಶಬರಿಗಿರಿಯಲ್ಲಿ ಮಕರ ಜ್ಯೋತಿ ದರ್ಶನ: ಪುಳಕಗೊಂಡ ಭಕ್ತಸಾಗರ

Spread the love

ಶಬರಿಮಲೆ : ಪ್ರತಿವರ್ಷದಂತೆ ಸಂಕ್ರಾಂತಿಯಂದು ಮಕರ ಜ್ಯೋತಿ ದರ್ಶನ ಶಬರಿಮಲೆಯಲ್ಲಿ ಇಂದು ಆಗಿದೆ. ಕೇವಲ 5 ಸಾವಿರ ಭಕ್ತರಿಗೆ ಮಾತ್ರವೇ ಅವಕಾಶವಿದ್ದ ನಡುವೆಯೂ ಶಬರಿಮಲೆಯಲ್ಲಿ ಅಯ್ಯಪ್ಪನ ಭಕ್ತರು ಮಕರ ಜ್ಯೋತಿಯ ದರ್ಶನವನ್ನು ಪಡೆದರು.

ಶಬರಿಮಲೆಯಲ್ಲಿ ಕೊರೋನಾ ಸೋಂಕಿನ ಮುಂಜಾಗ್ರತಾ ಕ್ರಮಗಳ ಮೂಲಕ ಕೇವಲ 5 ಸಾವಿರ ಅಯ್ಯಪ್ಪನ ಭಕ್ತರಿಗೆ ಮಾತ್ರವೇ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಇಂದು ಸಂಕ್ರಾಂತಿಯ ದಿನವಾದ್ದರಿಂದ ಅಯ್ಯಪ್ಪನ ಭಕ್ತರು ಶಬರಿಮಲೆಗೆ ಆಗಮಿಸಿದ್ದರು. ಇಂತಹ ಭಕ್ತರಿಗೆ ಮೂರು ಬಾರಿ ಮಿನುಗಿ ಮಕರ ಜ್ಯೋತಿಯ ದರ್ಶನವಾಯಿತು.


Spread the love

About Laxminews 24x7

Check Also

ಉತ್ತರ ಪತ್ರಿಕೆಗಳಲ್ಲಿ ‘ಜೈ ಶ್ರೀ ರಾಮ್’ ಎಂದು ಬರೆದಿದ್ದ ವಿದ್ಯಾರ್ಥಿಗಳನ್ನು ಪಾಸ್‌ ಮಾಡಿದ ಇಬ್ಬರು ಶಿಕ್ಷಕರ ಅಮಾನತು

Spread the love ನವದೆಹಲಿ: ಪರೀಕ್ಷಾರ್ಥಿಗಳಿಗೆ ಅವರ ಉತ್ತರಗಳ ಗುಣಮಟ್ಟದ ಆಧಾರದ ಮೇಲೆ ಅಂಕಗಳನ್ನು ನೀಡಲಾಗುತ್ತದೆ. ಆದಾಗ್ಯೂ, ಉತ್ತರ ಪ್ರದೇಶದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ