Breaking News

ಅವರ ಮನವೊಲಿಕೆಗೆ ಮುಂದಾದ ಪೊಲೀಸರ ಮಾತು ಕೇಳದೆ ರೈತರು ಪ್ರತಿಭಟನೆ ಮುಂದುವರೆಸಿದ್ದರು. ಬಳಿಕ ಮಾರ್ಕೆಟ್ ಠಾಣೆಯ ಪೊಲೀಸರು ರೈತರನ್ನು ವಶಕ್ಕೆ ಪಡೆದಿದ್ದಾರೆ.

Spread the love

ಬೆಳಗಾವಿ, ಜ.17- ನಗರದಲ್ಲಿ ಆಯೋಜಿಸಲಾಗಿದ್ದ ಜನಸೇವಕ ಸಮಾವೇಶಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಷಾ ವಿರುದ್ಧ ಬೆಳಗ್ಗೆಯಿಂದ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ ತಿದ್ದುಪಡಿ ಮಸೂದೆ ಖಂಡಿಸಿ ಪ್ರತಿಭಟಿಸುತ್ತಿರುವ ರೈತರನ್ನು ಪರಿಗಣಿಸದ ಅಮಿತ್ ಶಾ ಅವರ ಬೆಳಗಾವಿ ಆಗಮನವನ್ನು ವಿರೋಧಿಸಿ ರೈತರು ಬೆಳಿಗ್ಗೆ ನಗರದ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಅರೆ ಬೆತ್ತಲೆ ಉರುಳು ಸೇವೆ ಮಾಡಿ ಗಾಂಧೀಜಿ ಭಾವಚಿತ್ರ ಇಟ್ಟುಕೊಂಡು ರಸ್ತೆ ತಡೆ ನಡೆಸುತ್ತಿದ್ದರು.ಅವರ ಮನವೊಲಿಕೆಗೆ ಮುಂದಾದ ಪೊಲೀಸರ ಮಾತು ಕೇಳದೆ ರೈತರು ಪ್ರತಿಭಟನೆ ಮುಂದುವರೆಸಿದ್ದರು. ಬಳಿಕ ಮಾರ್ಕೆಟ್ ಠಾಣೆಯ ಪೊಲೀಸರು ರೈತರನ್ನು ವಶಕ್ಕೆ ಪಡೆದಿದ್ದಾರೆ.


Spread the love

About Laxminews 24x7

Check Also

ಕೆ. ಎಲ್. ಈ ಸಂಸ್ಥೆಯ ಶ್ರೀ ಬಿ. ಏಮ್. ಕಂಕನಾವಾಡಿ ಆಯುರ್ವೇದ ಮಹಾವಿದ್ಯಾಲಯ ಶಹಾಪುರ ಬೆಳಗಾವಿಯ ರಾಷ್ಟ್ರೀಯ ಸೇವಾ ಯೋಜನಾ ಘಟಕ 03ರ ವಿಶೇಷ ಶಿಬಿರವನ್ನು ಮಣ್ಣೂರು ಗ್ರಾಮದಲ್ಲಿ ದಿನಾಂಕ 8 – ಸೆಪ್ಟೆಂಬರ್ 2025 ಸೋಮವಾರದಂದು ಉದ್ಘಾಟಿಸಲಾಯಿತು.

Spread the love ಕೆ. ಎಲ್. ಈ ಸಂಸ್ಥೆಯ ಶ್ರೀ ಬಿ. ಏಮ್. ಕಂಕನಾವಾಡಿ ಆಯುರ್ವೇದ ಮಹಾವಿದ್ಯಾಲಯ ಶಹಾಪುರ ಬೆಳಗಾವಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ