Breaking News
Home / Uncategorized / ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಲು B.S.Y.ಪಟ್ಟು..!

ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಲು B.S.Y.ಪಟ್ಟು..!

Spread the love

ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ತಮ್ಮ ವಿರುದ್ಧ ಪದೇ ಪದೇ ಹೇಳಿಕೆಗಳನ್ನು ನೀಡುತ್ತಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಒತ್ತಾಯಿಸಿದ್ದಾರೆ ಎಂದು ಹೇಳಲಾಗಿದೆ.

ಯತ್ನಾಳ್ ಕೀಳುಮಟ್ಟದ ಹೇಳಿಕೆಗಳನ್ನು ನೀಡುತ್ತಿದ್ದರು ಸಹ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮೌನಕ್ಕೆ ಶರಣಾಗಿರುವುದರ ಕುರಿತೂ ಯಡಿಯೂರಪ್ಪನವರು ಅಮಿತ್ ಶಾ ಅವರ ಗಮನಕ್ಕೆ ತಂದಿದ್ದಾರೆನ್ನಲಾಗಿದೆ.

ಇದಕ್ಕೆ ಪ್ರತಿಕ್ರಿಯಿಸಿರುವ ಅಮಿತ್ ಶಾ, ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆನ್ನಲಾಗಿದೆ. ಅಲ್ಲದೆ ಮುಖ್ಯಮಂತ್ರಿ ವಿರುದ್ಧ ಪಕ್ಷದ ಯಾವುದೇ ನಾಯಕರು ಹೇಳಿಕೆ ನೀಡದಂತೆ ತಾಕೀತು ಮಾಡಿದ್ದಾರೆ ಎನ್ನಲಾಗಿದೆ.


Spread the love

About Laxminews 24x7

Check Also

ಕೊಲೆಯಾದ ನೇಹಾ ಹಿರೇಮಠ ತಂದೆಗೆ ಪೊಲೀಸ್ ಭದ್ರತೆ

Spread the love ಹುಬ್ಬಳ್ಳಿ: ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿ, ಮೃತಳ ತಂದೆ ನಿರಂಜನಯ್ಯ ಹಿರೇಮಠ ಅವರಿಗೆ ಪೊಲೀಸ್ ಭದ್ರತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ