Breaking News

ಗಡಿ ವಿಚಾರದ ಬಗ್ಗೆ ಉದ್ಧವ್ ಠಾಕ್ರೆ ಹೇಳಿಕೆ ಗಂಭೀರವಾಗಿ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ : ಸತೀಶ್ ಜಾರಕಿಹೊಳಿ

Spread the love

ಬೆಳಗಾವಿ : ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರ ಹೇಳಿಕೆ ಗಂಭೀರವಾಗಿ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ ಎಂದು ಕೆಪಿಸಿಸಿ ಕಾರ್ಯದರ್ಶಿ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ, ಉದ್ಧವ್ ಠಾಕ್ರೆ ಅವರು ಗಡಿ ವಿಚಾರದ ಬಗ್ಗೆ ಈ ಹಿಂದೆ ಕೂಡ ಮಾತನಾಡಿದ್ದರು. ಹೀಗಾಗಿ ಅವರ ಹೇಳಿಕೆ ಬಗ್ಗೆ ಅಷ್ಟೊಂದು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ. ಗಡಿ ವಿಚಾರ ಬಂದಾಗ ನಮ್ಮ ಪಕ್ಷದ ವತಿಯಿಂದ ಯಾವುದೇ ಮೃದು ಧೋರಣೆ ತೋರಿಲ್ಲ. ತೋರಿಸುವುದು ಇಲ್ಲ ಎಂದು ಹೇಳಿದರು.


Spread the love

About Laxminews 24x7

Check Also

ಮಹೇಶ್ವರಿ ಅಂಧ ಮಕ್ಕಳ ಶಾಲೆ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ

Spread the loveಬೆಳಗಾವಿ: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ 2026 ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಳಗಾವಿ ವತಿಯಿಂದ,ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ