Breaking News

ರೈತ ಸಂಘಟನೆ – ಕೇಂದ್ರದ ನಡುವಿನ 10ನೇ ಸುತ್ತಿನ ಮಾತುಕತೆ ನಾಳೆಗೆ ಮುಂದೂಡಿಕೆ

Spread the love

ನವದೆಹಲಿ: ಕೇಂದ್ರ ಸರ್ಕಾರದ ಹೊಸ ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದ್ದು, ಇದರ ಮಧ್ಯೆ ಇಂದು ನಡೆಯಬೇಕಾಗಿದ್ದ 10ನೇ ಸುತ್ತಿನ ಮಾತುಕತೆ ನಾಳೆಗೆ ಮುಂದೂಡಲಾಗಿದೆ. .

ಕೃಷಿ ಸಂಘಟನೆಗಳು ಹಾಗೂ ಕೇಂದ್ರ ಸರ್ಕಾರದ ನಡುವೆ ಈಗಾಗಲೇ ನಡೆದಿರುವ ಎಲ್ಲ ಸಭೆಗಳು ವಿಫಲಗೊಂಡಿರುವ ಕಾರಣ ಇಂದು 10ನೇ ಸುತ್ತಿನ ಮಾತುಕತೆಗೆ ದಿನ ನಿಗದಿ ಮಾಡಲಾಗಿತ್ತು. ಆದರೆ ಇದನ್ನ ನಾಳೆಗೆ ಮುಂದೂಡಿಕೆ ಮಾಡಲಾಗಿದೆ.

ನಾಳೆ ಮಧ್ಯಾಹ್ನ 2 ಗಂಟೆಗೆ ದೆಹಲಿಯ ವಿಜ್ಞಾನ ಭವನದಲ್ಲಿ ಸಭೆ ನಡೆಯಲಿದ್ದು, ಬಿಕ್ಕಟ್ಟು ಇತ್ಯರ್ಥವಾಗಲಿದೆ ಎಂದು ಕೇಂದ್ರ ಸರ್ಕಾರ ಹೇಳಿಕೊಂಡಿದೆ.


Spread the love

About Laxminews 24x7

Check Also

ನಾಲ್ಕು ತಿಂಗಳಿನಿಂದ ಬಾಕಿ ಉಳಿದಿದ್ದ ನರೇಗಾ ಬಾಕಿ ಕೂಲಿ ಬಿಡುಗಡೆ

Spread the loveಬೆಳಗಾವಿ :ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವಿನ ಆಡಳಿತಾತ್ಮಕ ಹಾಗೂ ಆರ್ಥಿಕ ಸಂಘರ್ಷ, ವಿಬಿಜಿ ರಾಮ್‌ಜಿ ಯೋಜನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ