Breaking News

ಸಚಿವ ಕೋಟ ವಿರುದ್ಧ ಕಿಡಿಗೇಡಿಗಳ ಅಂತರ್ಜಾಲ ಅಪಪ್ರಚಾರಕ್ಕೆ ವ್ಯಾಪಕ ಖಂಡನೆ

Spread the love

ಸಚಿವ ಕೋಟ ವಿರುದ್ಧ ಕಿಡಿಗೆಡಿಗಳ ಅಂತರ್ಜಾಲ ಅಪಪ್ರಚಾರಕ್ಕೆ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಖಂಡನೆ

ಉಡುಪಿ; ದ.ಕ ಜಿಲ್ಲಾಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧ ಅವಹೇಳನ ಬರಹವನ್ನು ಫೇಸ್‌ಬುಕ್ ಖಾತೆಯಲ್ಲಿ ಹರಿಬಿಟ್ಟ ಅನಿಲ್ ಕುಮಾರ್ ಶೆಟ್ಟಿ ಎನ್ನುವನ ವಿರುದ್ಧ ವ್ಯಾಪಕ ಟೀಕೆ ಹಾಗೂ ಖಂಡನೆ ವ್ಯಕ್ತವಾಗಿದ್ದು ಅದರಂತೆ ಬಿಜೆಪಿ‌ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ಈ ಬಗ್ಗೆ ಶೀಘ್ರ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.ಸಚಿವ ಕೋಟ ಈ ವರೆಗೆ ರಾಜ್ಯದಲ್ಲೆ ಸಭ್ಯ ರಾಜಕಾರಣಿ ಎಂದು ಗುರುತಿಸಿಕೊಂಡಿದ್ದಾರೆ.ಅಂತವರ ಬಗ್ಗೆ ಇಲ್ಲಸಲ್ಲದ ಆರೋಪ ಅವಹೇಳನ ಮಾಡುವವರ ಸಹಿಸಿಕೊಂಡು ಕೂರುವುದಿಲ್ಲ ಈ ರೀತಿಯ ಬರಹಯುಕ್ತ ಪೋಸ್ಟ್‌ರ್ ಇನ್ನು ಮುಂದೆಯೂ ಯಾರ ಬಗ್ಗೆಯೂ ಮಾಡಕೂಡದು ಆ ರೀತಿಯ ಶಿಕ್ಷೆ ವಿಧಿಸಬೇಕು ಎಂದು ಜಿಲ್ಲಾ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಆಕ್ರೋಶದಲ್ಲಿ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿಯಲ್ಲಿ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆ!!

Spread the love ಬೆಳಗಾವಿಯಲ್ಲಿ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆ!! ದೇಶದಲ್ಲಿನ ಎಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ