Breaking News
Home / ರಾಜ್ಯ / ಬೆಳಗಾವಿಯಲ್ಲಿ ಪುಂಡಾಟ ಮೆರೆದ ‘ಶಿವಸೇನೆ ಪುಂಡ’ರನ್ನು ಬಂಧಿಸಿ – ವಾಟಾಳ್ ನಾಗರಾಜ್

ಬೆಳಗಾವಿಯಲ್ಲಿ ಪುಂಡಾಟ ಮೆರೆದ ‘ಶಿವಸೇನೆ ಪುಂಡ’ರನ್ನು ಬಂಧಿಸಿ – ವಾಟಾಳ್ ನಾಗರಾಜ್

Spread the love

ಬೆಂಗಳೂರು : ಬೆಳಗಾವಿಯಲ್ಲಿ ಭಗವಾ ಧ್ವಜ ಸ್ತಂಭ ನೆಡಲು ಶಿವಸೇನೆ ಯತ್ನಿಸಿದ್ದು ಖಂಡನೀಯ. ಇದಕ್ಕೆಲ್ಲಾ ಕಾರಣ ಬೆಳಗಾವಿ ಜಿಲ್ಲೆ ರಾಜಕಾರಣಿಗಳು. ಬೆಳಗಾವಿಯಲ್ಲಿ ಪುಂಡಾಟ ಮೆರೆದಂತ ಶಿವಸೇನೆ ಪುಂಡರನ್ನು ಬಂಧಿಸುವಂತೆ ನಾಳೆ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಪ್ರತಿಭಟನ ನಡೆಸುವುದಾಗಿ ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ ಹೇಳಿದ್ದಾರೆ.

ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಪುಂಡಾಟ ಮೆರೆದಂತ ಶಿವಸೇನೆ ಪುಂಡರನ್ನು ಬಂಧಿಸಬೇಕು. ಇದಕ್ಕೆಲ್ಲಾ ಬೆಳಗಾವಿ ಜಿಲ್ಲೆ ರಾಜಕಾರಣಿಗಳೇ ಕಾರಣ. ಶಿವಸೇನೆಯ ಪುಂಡಾಟ ವಿರೋಧಿಸಿ ನಾಳೆ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ. ನಾಡಿದ್ದು ಬೆಳಗಾವಿಗೆ ಹೋಗಿ, ಪ್ರತಿಭಟನೆ ನಡೆಸುತ್ತೇನೆ ಎಂದರು.


Spread the love

About Laxminews 24x7

Check Also

ಐಸ್ ಕ್ರೀಂ ತಿಂದು ಅವಳಿ ಮಕ್ಕಳು ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಹೆತ್ತ ಕಂದಮ್ಮಗಳನ್ನೇ ವಿಷಪ್ರಾಶನ ಮಾಡಿಸಿ ಕೊಂದ ತಾಯಿ

Spread the love ಮಂಡ್ಯ: ಐಸ್ ಕ್ರೀಂ ಸೇವಿಸಿದ್ದ ಅವಳಿ ಮಕ್ಕಳಿಬ್ಬರೂ ಮೃತಪಟ್ಟಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಹೆತ್ತ ತಾಯಿಯೇ ವಿಷವುಣಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ