Breaking News

ಮೈಸೂರು : ಇಂದು ದರ್ಶನ್ ಫಾರ್ಮ್ ಹೌಸ್ ನಲ್ಲಿ ಕೃಷಿ ಇಲಾಖೆಯ ರಾಯಭಾರಿಯಾಗುವಂತೆ ನಟ ದರ್ಶನ್ ಅವರನ್ನು ಕೃಷಿ ಸಚಿವ ಬಿಸಿ ಪಾಟೀಲ್ ಮನವಿ ಮಾಡಿದರು. ಇಂತಹ ಮನವಿಗೆ ಒಪ್ಪಿರುವಂತ ನಟ ದರ್ಶನ್ ಯಾವುದೇ ಸಂಭಾವನೆ ಪಡೆಯದೇ, ಕೃಷಿ ಇಲಾಖೆಯ ರಾಯಭಾರಿಯಾಗಲು ಒಪ್ಪಿಕೊಂಡಿದ್ದಾರಂತೆ.

Spread the love

ಮೈಸೂರು : ಇಂದು ದರ್ಶನ್ ಫಾರ್ಮ್ ಹೌಸ್ ನಲ್ಲಿ ಕೃಷಿ ಇಲಾಖೆಯ ರಾಯಭಾರಿಯಾಗುವಂತೆ ನಟ ದರ್ಶನ್ ಅವರನ್ನು ಕೃಷಿ ಸಚಿವ ಬಿಸಿ ಪಾಟೀಲ್ ಮನವಿ ಮಾಡಿದರು. ಇಂತಹ ಮನವಿಗೆ ಒಪ್ಪಿರುವಂತ ನಟ ದರ್ಶನ್ ಯಾವುದೇ ಸಂಭಾವನೆ ಪಡೆಯದೇ, ಕೃಷಿ ಇಲಾಖೆಯ ರಾಯಭಾರಿಯಾಗಲು ಒಪ್ಪಿಕೊಂಡಿದ್ದಾರಂತೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ