Breaking News
Home / ಸಿನೆಮಾ / ರಾಮ ಮಂದಿರ ನಿರ್ಮಾಣಕ್ಕೆ ಭಾರಿ ಮೊತ್ತ ದೇಣಿಗೆ ನೀಡಿದ ಅಮೂಲ್ಯ ದಂಪತಿ

ರಾಮ ಮಂದಿರ ನಿರ್ಮಾಣಕ್ಕೆ ಭಾರಿ ಮೊತ್ತ ದೇಣಿಗೆ ನೀಡಿದ ಅಮೂಲ್ಯ ದಂಪತಿ

Spread the love

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಈಗಾಗಲೇ ಚಾಲನೆ ದೊರೆತಿದ್ದು. ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸುವ ಕಾರ್ಯ ದೇಶದಾದ್ಯಂತ ನಡೆಯುತ್ತಿದೆ.

ಸಮರ್ಪಣಾ ಅಭಿಯಾನದ ಹೆಸರಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಣೆ ನಡೆಯುತ್ತಿದ್ದು, ಹಲವಾರು ರಾಜಕಾರಣಿಗಳು, ಸಿನಿಮಾ ಸೆಲೆಬ್ರಿಟಿಗಳು, ಕ್ರೀಡಾಪಟುಗಳು ಸೇರಿದಂತೆ ಹಲವಾರು ಮಂದಿ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡುತ್ತಿದ್ದಾರೆ.

ಕನ್ನಡದ ನಟಿ ಅಮೂಲ್ಯಾ ಹಾಗೂ ಪತಿ ಜಗದೀಶ್ ಸಹ ರಾಮ ಮಂದಿರ ನಿರ್ಮಾಣಕ್ಕೆ ದೊಡ್ಡ ಮೊತ್ತದ ಹಣವನ್ನೇ ದೇಣಿಗೆ ನೀಡಿದ್ದಾರೆ. ಅಮೂಲ್ಯ ಪತಿ ಜಗದೀಶ್ ಅವರು ಬರೋಬ್ಬರಿ 1.50 ಲಕ್ಷ ಹಣವನ್ನು ರಾಮ ಮಂದಿರ ನಿರ್ಮಾಣಕ್ಕೆ ನೀಡಿದ್ದಾರೆ. ದೇಣಿಗೆ ನೀಡಿದ ರಸೀದಿಯ ಚಿತ್ರವನ್ನು ಅಮೂಲ್ಯ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ.


Spread the love

About Laxminews 24x7

Check Also

ಪುನೀತ್​ ರಾಜ್​ಕುಮಾರ್ ಅವರು​ ಇಹಲೋಕ ತ್ಯಜಿಸಿ ಇಂದಿಗೆ 2 ವರ್ಷ

Spread the love ಕನ್ನಡದ ಹೆಸರಾಂತ ನಟ ಪುನೀತ್​ ರಾಜ್​ಕುಮಾರ್ ಅವರು​ ಇಹಲೋಕ ತ್ಯಜಿಸಿ ಇಂದಿಗೆ 2 ವರ್ಷವಾಗುತ್ತಿದೆ. ಪುಣ್ಯಸ್ಮರಣೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ