Breaking News

ಶಿವಸೇನೆ ಕಾರ್ಯಕರ್ತರ ಪುಂಡಾಟ ರಿವಾಲ್ವರ್ ತೋರಿಸಿ ಬೆದರಿಕೆ

Spread the love

ಮುಂಬೈ: ಶಿವಸೇನೆ ಕಾರ್ಯಕರ್ತರ ಪುಂಡಾಟ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಾರಿನಲ್ಲಿ ತೆರಳುತ್ತಿದ್ದ ಶಿವಸೇನೆ ಕಾರ್ಯಕರ್ತರು ಗನ್ ಹಿಡಿದು ತಮಗೆ ದಾರಿ ಬಿಡುವಂತೆ ಜನರನ್ನು ಬೆದರಿಸಿದ ಘಟನೆ ಮುಂಬೈ ಪುಣೆ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ನಡೆದಿದೆ.

ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಶಿವಸೇನೆ ಕೃತ್ಯಕ್ಕೆ ಆಕ್ರೋಶ ವ್ಯಕ್ತವಾಗಿದೆ. ಕಾರಿನಲ್ಲಿ ತೆರಳುತ್ತಿದ್ದ ಶಿವಸೇನೆ ಕಾರ್ಯಕರ್ತರು ರಿವಾಲ್ವರ್ ತೋರಿಸಿ ಬೆದರಿಕೆ ಹಾಕಿದ್ದಾರೆ.

ವಿಡಿಯೋ ಆಧಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಹಾರಾಷ್ಟ್ರ ಸರ್ಕಾರದ ವಿರುದ್ಧ ವಿಪಕ್ಷಗಳು ವಾಗ್ದಾಳಿ ನಡೆಸಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಕಿಡಿಕಾರಿವೆ.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ