Breaking News

ಕನ್ನಡ ಚಿತ್ರರಂಗಕ್ಕೆ ಮಾರಕವಾಗುವ ಕೆಲಸಗಳು ನಡೆಯುತ್ತಿವೆ; ಟಿಎಸ್ ನಾಗಾಭರಣ

Spread the love

ಕನ್ನಡ ಸಿನಿಮಾರಂಗಕ್ಕೆ ಮಾರಕವಾಗುವ ಕೆಲಸಗಳು ನಡೆಯುತ್ತಿವೆ. ಅವುಗಳಿಂದ ಚಿತ್ರರಂಗವನ್ನು ಕಾಪಾಡಿಕೊಳ್ಳಬೇಕಿದೆ ಎಂದು ಖ್ಯಾತ ನಿರ್ದೇಶಕ, ನಟ ಮತ್ತು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿಎಸ್ ನಾಗಾಭರಣ ಹೇಳಿದ್ದಾರೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ರಾಬರ್ಟ್ ಸಿನಿಮಾ ತೆಲುಗಿನಲ್ಲಿ ಬಿಡುಗಡೆಗೆ ಅಡ್ಡಿಯಾದ ಹಿನ್ನಲೆ ಚಿತ್ರತಂಡ ಫಿಲ್ಮ್ ಚೇಂಬರ್ ಗೆ ದೂರು ನೀಡಿದೆ. ಈ ಬಗ್ಗೆ ಮಡಿಕೇರೆಯಲ್ಲಿ ಮಾತನಾಡಿದ ನಾಗಾಭರಣ ಭಾಷೆ ವಿಚಾರದಲ್ಲಿ ದರ್ಶನ್ ಮಾತ್ರವಲ್ಲ, ಎಲ್ಲರೂ ಬೆಂಬಲವಾಗಿ ನಿಲ್ಲಬೇಕು ಎಂದಿದ್ದಾರೆ.

 

ಡಬ್ಬಿಂಗ್ ಸಿನಿಮಾಗಳು ಬರ್ತಿದ್ರೆ ನೇರ ಸಿನಿಮಾಗಳು ಯಾಕೆ ಬೇಕು, ಕನ್ನಡ ಚಲನಚಿತ್ರೋದ್ಯಮಕ್ಕೆ ಮಾರಕ ಕೆಲಸಗಳು ನಡೆಯುತ್ತಿದೆ. ಅವುಗಳಿಂದ ಕನ್ನಡ ಚಿತ್ರರಂಗವನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ