Breaking News
Home / ರಾಜ್ಯ / ಅಪಘಾತಕ್ಕೀಡಾದ ವಿದ್ಯಾರ್ಥಿನಿಯ ಆರೋಗ್ಯ ವಿಚಾರಿಸಿದ ಸಚಿವ ಸುರೇಶ್ ಕುಮಾರ್

ಅಪಘಾತಕ್ಕೀಡಾದ ವಿದ್ಯಾರ್ಥಿನಿಯ ಆರೋಗ್ಯ ವಿಚಾರಿಸಿದ ಸಚಿವ ಸುರೇಶ್ ಕುಮಾರ್

Spread the love

ಬೆಂಗಳೂರು: ರಾಷ್ಟ್ರೀಯ ಪ್ರತಿಭಾನ್ವೇಷಣಾ ಪರೀಕ್ಷೆ ಬರೆಯಲು ತೆರಳುವಾಗ ಕೆಂಗೇರಿ ಬಳಿ ರಸ್ತೆ ಅಪಘಾತಕ್ಕೊಳಗಾಗಿ ತೀವ್ರವಾಗಿ ಗಾಯಗೊಂಡು ನಿಮ್ಹಾನ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿನಿಯನ್ನು ಭೇಟಿಯಾದ ಸಚಿವ ಎಸ್. ಸುರೇಶ್ ಕುಮಾರ್ ಆಕೆಯ ಆರೋಗ್ಯ ವಿಚಾರಿಸಿದರು.

ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿಯಾದ ಯಶಸ್ವಿನಿಗೆ ಕತ್ತಿನ ಬೆನ್ನುಮೂಳೆಯ ಎರಡು ವರ್ಟೆಬ್ರಿಯಾಗಳು ತೀವ್ರವಾಗಿ ಘಾಸಿಗೊಳಾಗಿದ್ದು ಎರಡು ಶಸ್ತ್ರ ಚಿಕಿತ್ಸೆಯ ಅಗತ್ಯವಿದೆ. ವಿದ್ಯಾರ್ಥಿನಿಗೆ ಅಗತ್ಯವಿರುವ ಶಸ್ತ್ರಚಿಕಿತ್ಸೆ ಮಾಡಬೇಕೆಂದು ಆಸ್ಪತ್ರೆಯ ನಿರ್ದೇಶಕರಿಗೆ ಸಚಿವರು ಮನವಿ ಮಾಡಿದರು.


Spread the love

About Laxminews 24x7

Check Also

ಅರ್ಥಿಂಗ್ ಸಮಸ್ಯೆ – ಶೌಚಾಲಯಕ್ಕೆ ಬೀಗ, ಬಹಿರ್ದೆಸೆಗೆ ಮಹಿಳೆಯರ ಅಲೆದಾಟ

Spread the loveಸಿಂಧನೂರು: ನಗರದ ವಾರ್ಡ್ ನಂ.19ರ ವ್ಯಾಪ್ತಿಗೊಳಪಡುವ ಶರಣಬಸವೇಶ್ವರ ಕಾಲೊನಿಯಲ್ಲಿ ಸಾರ್ವಜನಿಕ ಮಹಿಳಾ ಶೌಚಾಲಯಕ್ಕೆ ಬೀಗ ಹಾಕಿರುವ ಘಟನೆ ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ