Breaking News

ಬಾರದ ಚುನಾವಣಾಧಿಕಾರಿ; ನಾಮಪತ್ರ ಸ್ವೀಕರಿಸಿದ ಪಿಡಿಒ ತಿಗಡೊಳ್ಳಿ ಗ್ರಾಮ ಪಂಚಾಯತಿ

Spread the love

ಕಿತ್ತೂರ: ತಾಲೂಕಿನ ತಿಗಡೊಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಪ್ರಕ್ರಿಯೆ ಆರಂಭವಾಗಿದೆ.
ನಾಮ ಪತ್ರ ಸಲ್ಲಿಕೆ ಬೆಳಿಗ್ಗೆ 8 ರಿಂದ 9 ಗಂಟೆಗೆ ನಿಗದಿಯಾಗಿತ್ತು. ಆದರೆ ಚುನಾವಣೆ ಅಧಿಕಾರಿಯಾದ ಎಸ್. ಆರ್. ಮೆಹೆರವಾಡಿ ನಿಗದಿತ ಸಮಯಕ್ಕೆ ಬರದೆ ಇರುವುದರಿಂದ ಇಲ್ಲಿಯ ಪಿಡಿಒ ನಾಮ ಪತ್ರ ಸ್ವೀಕರಿಸಿದರು.

Spread the love

About Laxminews 24x7

Check Also

ದೇವೇಗೌಡರ ಆರೋಗ್ಯ ಚೇತರಿಕೆಗಾಗಿ 108 ತೆಂಗಿನಕಾಯಿ ಒಡೆದು ಹರಕೆ ಹೊತ್ತ ಜೆಡಿಎಸ್ ಕಾರ್ಯಕರ್ತರು

Spread the love ಚಿಕ್ಕಬಳ್ಳಾಪುರ: ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ