Breaking News

ಬಾರದ ಚುನಾವಣಾಧಿಕಾರಿ; ನಾಮಪತ್ರ ಸ್ವೀಕರಿಸಿದ ಪಿಡಿಒ ತಿಗಡೊಳ್ಳಿ ಗ್ರಾಮ ಪಂಚಾಯತಿ

Spread the love

ಕಿತ್ತೂರ: ತಾಲೂಕಿನ ತಿಗಡೊಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಪ್ರಕ್ರಿಯೆ ಆರಂಭವಾಗಿದೆ.
ನಾಮ ಪತ್ರ ಸಲ್ಲಿಕೆ ಬೆಳಿಗ್ಗೆ 8 ರಿಂದ 9 ಗಂಟೆಗೆ ನಿಗದಿಯಾಗಿತ್ತು. ಆದರೆ ಚುನಾವಣೆ ಅಧಿಕಾರಿಯಾದ ಎಸ್. ಆರ್. ಮೆಹೆರವಾಡಿ ನಿಗದಿತ ಸಮಯಕ್ಕೆ ಬರದೆ ಇರುವುದರಿಂದ ಇಲ್ಲಿಯ ಪಿಡಿಒ ನಾಮ ಪತ್ರ ಸ್ವೀಕರಿಸಿದರು.

Spread the love

About Laxminews 24x7

Check Also

ಮೇಶ್ ಜಾರಕಿಹೊಳಿ ವಿರುದ್ಧ ಸುಳ್ಳು ಸುದ್ದಿ: ₹20 ಕೋಟಿ ಮಾನನಷ್ಟ ಕೇಸ್‌

Spread the loveಬೆಳಗಾವಿ: ಅಸ್ತಿತ್ವದಲ್ಲಿ ಇಲ್ಲದ ಖಾಸಗಿ ಮಾಧ್ಯಮದಲ್ಲಿ ಶಾಸಕ ರಮೇಶ ಜಾರಕಿಹೊಳಿ ಅವರ ಆರೋಗ್ಯದ ಬಗ್ಗೆ ಇಲ್ಲಸಲ್ಲದ ಸುದ್ದಿಯನ್ನು ಅಪಪ್ರಚಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ