Breaking News

ಬಾರದ ಚುನಾವಣಾಧಿಕಾರಿ; ನಾಮಪತ್ರ ಸ್ವೀಕರಿಸಿದ ಪಿಡಿಒ ತಿಗಡೊಳ್ಳಿ ಗ್ರಾಮ ಪಂಚಾಯತಿ

Spread the love

ಕಿತ್ತೂರ: ತಾಲೂಕಿನ ತಿಗಡೊಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಪ್ರಕ್ರಿಯೆ ಆರಂಭವಾಗಿದೆ.
ನಾಮ ಪತ್ರ ಸಲ್ಲಿಕೆ ಬೆಳಿಗ್ಗೆ 8 ರಿಂದ 9 ಗಂಟೆಗೆ ನಿಗದಿಯಾಗಿತ್ತು. ಆದರೆ ಚುನಾವಣೆ ಅಧಿಕಾರಿಯಾದ ಎಸ್. ಆರ್. ಮೆಹೆರವಾಡಿ ನಿಗದಿತ ಸಮಯಕ್ಕೆ ಬರದೆ ಇರುವುದರಿಂದ ಇಲ್ಲಿಯ ಪಿಡಿಒ ನಾಮ ಪತ್ರ ಸ್ವೀಕರಿಸಿದರು.

Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ