Breaking News

86ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ: ಅರವಿಂದ ಲಿಂಬಾವಳಿ

Spread the love

ಬೆಂಗಳೂರು: ಫೆಬ್ರವರಿ ತಿಂಗಳ ಕೊನೆಯಲ್ಲಿ ಹಾವೇರಿಯಲ್ಲಿ ನಡೆಸಲು ಉದ್ದೇಶಿಸಲಾಗಿದ್ದ 86ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ.

ಕನ್ನಡ ಹಬ್ಬದ ಸಿದ್ಧತೆ ಇನ್ನೂ ಪೂರ್ಣಗೊಂಡಿಲ್ಲ. ಅಲ್ಲದೆ, ಹೆಚ್ಚಿನ ಸಂಖ್ಯೆಯ ಜನರು ಸೇರುವುದರಿಂದ, ಕೋವಿಡ್ ನಿಯಮ ಪಾಲನೆ ಕಷ್ಟವಾಗಲಿದೆ. ಫೆಬ್ರವರಿ ಅಂತ್ಯದಲ್ಲಿ ಕೋವಿಡ್ ಹೊಸ ನಿಯಮಾವಳಿ ಜಾರಿಗೆ ಬಂದ ಬಳಿಕ ಮಾರ್ಚ್ 9ಕ್ಕೆ ಮತ್ತೊಂದು ಸಭೆ ನಡೆಸಿ, ಸಮ್ಮೇಳನ ದಿನಾಂಕ ಪ್ರಕಟಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.


Spread the love

About Laxminews 24x7

Check Also

ಸಿಗರೇಟ್ ಸೇದಿರುವ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್ – ಬಾಲಕನಿಂದ 120 ಗ್ರಾಂ ಚಿನ್ನ ಲೂಟಿ

Spread the loveಕೊಪ್ಪಳ: ಅಪ್ರಾಪ್ತ ಬಾಲಕನಿಗೆ ಸಿಗರೇಟ್ ಸೇದುವುದನ್ನು ಕಲಿಸಿ, ಅದರ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ಮಾಡಿ ಸುಮಾರು 120 ಗ್ರಾಂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ