Breaking News

ರಾಜ್ಯ ಚುನಾವಣೆ ಆಯುಕ್ತ ಸಂಜೀವ ಕುಮಾರ ಬೆಳಗಾವಿಗೆ,ಅಧಿಕಾರಿಗಳ ಸಭೆ ನಡೆಸುತ್ತಿದ್ದಾರೆ.

Spread the love

ಬೆಳಗಾವಿ – ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಚುನಾವಣೆ ಆಯುಕ್ತ ಸಂಜೀವ ಕುಮಾರ ಬೆಳಗಾವಿಗೆ ಆಗಮಿಸಿದ್ದು, ಚುನಾವಣೆ ಸಿದ್ಧತೆಯ ಹಿನ್ನೆಲೆಯಲ್ಲಿ ಅಧಿಕಾರಿಗಳ ಸಭೆ ನಡೆಸುತ್ತಿದ್ದಾರೆ.

ಸುರೇಶ ಅಂಗಡಿ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಯಾವುದೇ ಕ್ಷಣದಲ್ಲಿ ಉಪಚುನಾವಣೆ ಘೋಷಣೆಯಾಗಬಹುದು. ಈ ಹಿನ್ನೆಲೆಯಲ್ಲಿ ಇಲ್ಲಿ ಆಗಿರುವ ಸಿದ್ಧತೆಗಳನ್ನು ಪರಿಶೀಲಿಸಲು ಸಂಜೀವಕುಮಾರ ಆಗಮಿಸಿದ್ದಾರೆ. ಅಧಿಕಾರಿಗಳ ಸಭೆ ಕರೆದಿದ್ದು, ಎಲ್ಲ ಮಾಹಿತಿ ಕಲೆಹಾಕುತ್ತಿದ್ದಾರೆ. ಸಭೆ ಬಳಿಕ ಸಂಜೀವಕುಮಾರ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.


Spread the love

About Laxminews 24x7

Check Also

ಕುಡಿಯುವ ನೀರಿಗಾಗಿ 224 ಕೋಟಿ ಅನುದಾನ ಬಿಡುಗಡೆ – ಈಶ್ವರ್ ಖಂಡ್ರೆ

Spread the loveಬೆಂಗಳೂರು: ಕುಡಿಯುವ ನೀರಿಗಾಗಿ 224 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದೇವೆ ಎಂದು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ