Breaking News

ಮೀಸಲಾತಿ ಹೋರಾಟ ಎತ್ತಸಾಗಿದೆ ಎಂದ ಹೈಕೋರ್ಟ್ ವಕೀಲ ಎಸ್.ವಿ.ಎಸ್

Spread the love

ಬೆಂಗಳೂರು: ಇತ್ತೀಚೆಗೆ ಸಮಾಜದಲ್ಲಿ ಜಾತಿ ಜಾತಿಗಳಿಗೂ ಮೀಸಲಾತಿ ನೀಡಬೇಕೆಂದು ಸಮಾಜವನ್ನು ಮಾರ್ಗದರ್ಶನ ಮಾಡುವ ಸ್ವಾಮೀಜಿಗಳು ಹೋರಾಟಕ್ಕೆ ಇಳಿದಿರುವುದು ಬಹು ಚರ್ಚಿತ ಅಂಶವಾಗಿದೆ. ಧರ್ಮದ ಅನುಯಾಯಿಗಳಾದ ಪೂಜ್ಯರುಗಳೇ ಈ ರೀತಿಯ ಹಾದಿಯಲ್ಲಿ ಹೊರಟಿರುವುದು ಬೇಸರತರಿಸಿದೆ ಎಂದು ಹೈಕೋರ್ಟ್ ವಕೀಲ ಎಸ್.ವಿ.ಶ್ರೀನಿವಾಸ್ ಕಳವಳ ವ್ಯಕ್ತಪಡಿಸಿದ್ದಾರೆ.

ಸನ್ಯಾಸತ್ವದ ಮೂಲತ್ವವೇ ಸರ್ವಸಂಘ ಪರಿತ್ಯಾಗ ಎಂಬ ಅರ್ಥವನ್ನು ವೇದಗಳ ಕಾಲದಿಂದಲೂ ಅಳವಡಿಕೆಯಾಗಿದೆ. ಧರ್ಮದ ತಳಹದಿಯೇ ಜಾತಿ. ಈ ಜಾತಿ ಜಾತಿಗಳ ಸಮಷ್ಟಿಯೇ ಧರ್ಮ. ಆದರೆ ಈ ಜಾತಿ ಜಾತಿಗಳ ಮೀಸಲಾತಿ ಹೋರಾಟಗಳಿಂದ ಎಲ್ಲೋ ಒಂದುಕಡೆ ಧರ್ಮದ ತಳಹದಿಗೆ ಮಾರಕವಾಗುತ್ತದೆಯೇನೋ ಎಂಬ ಆತಂಕ ನಿರ್ಮಾಣವಾಗಿದೆ ಎಂದಿದ್ದಾರೆ.


Spread the love

About Laxminews 24x7

Check Also

ನವೆಂಬರ್ ಕ್ರಾಂತಿ ಮಾಡಲು ಹೈಕಮಾಂಡ್ ಬಿಡಲ್ಲ: ಸಚಿವ ಸತೀಶ್ ಜಾರಕಿಹೊಳಿ

Spread the love ಬೆಂಗಳೂರು: ನವೆಂಬರ್ ಕ್ರಾಂತಿ ಎಲ್ಲ ಆಗಲ್ಲ. ಕ್ರಾಂತಿ ಆಗಲು ಹೈಕಮಾಂಡ್ ಬಿಡಬೇಕಲ್ವಾ?. ಹೈಕಮಾಂಡ್ ಹಾಗೆಲ್ಲ ಮಾಡೋಕೆ ಬಿಡಲ್ಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ