Breaking News
Home / ರಾಜ್ಯ / ಉತ್ತರ ಕನ್ನಡ ಜಿಲ್ಲಾಧಿಕಾರಿ ಆಗಿ ಮುಲ್ಲೈ ಮುಹಿಲನ್ ಅಧಿಕಾರ ಸ್ವೀಕಾರ

ಉತ್ತರ ಕನ್ನಡ ಜಿಲ್ಲಾಧಿಕಾರಿ ಆಗಿ ಮುಲ್ಲೈ ಮುಹಿಲನ್ ಅಧಿಕಾರ ಸ್ವೀಕಾರ

Spread the love

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ. ಪಿ ಅವರು ಅಧಿಕಾರಿ ಸ್ವೀಕರಿಸಿದರು.

ಮೂಲತಃ ತಮಿಳುನಾಡಿನ ಮಧುರೈ ನವರಾದ ಅವರು 2013 ರ ನೇ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿದ್ದು, ಪ್ರೋಬೆಷನರಿ ಅವಧಿಯನ್ನು ಬಳ್ಳಾಯರಿಯಲ್ಲಿ ಪೂರೈಸಿದ್ದಾರೆ. ಜಮಖಂಡಿ ಉಪವಿಭಾಗಾಧಿಕಾರಿಯಾಗಿ, ಬೆಳಗಾವಿ ಸ್ಮಾರ್ಟ್ ಸಿಟಿಯ ಎಂಡಿಯಾಗಿ, ಶಿವಮೊಗ್ಗ ಮಹಾನಗರ ಪಾಲಿಕೆಯ ಕಮಿಷನರ್ ಆಗಿ ಮತ್ತು ಶಿವಮೊಗ್ಗ ಸ್ಮಾರ್ಟ್ ಸಿಟಿಯ ಎಂಡಿ, ರಾಮನಗರ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹಾಗೂ ಕರ್ನಾಟಕ ಸರಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಉಪ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದಾರೆ.


Spread the love

About Laxminews 24x7

Check Also

ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

Spread the love ಬೆನಕಟ್ಟಿ: ಗ್ರಾಮಕ್ಕೆ ಆಗಮಿಸಿದ ಮಾಜಿ ಕೇಂದ್ರ ಸಚಿವ ದಿ. ಸುರೇಶ ಅಂಗಡಿ ಪುತ್ರಿ ಶ್ರದ್ಧಾ ಶೆಟ್ಟರ್ ಬಿಜೆಪಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ