Breaking News
Home / Uncategorized / ಆರ್ ಎಂಪಿ ವೈದ್ಯರೊಬ್ಬರು ಮನಸೋಯಿಚ್ಛೆ ಬ್ಲೇಡ್ ನಿಂದ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನ

ಆರ್ ಎಂಪಿ ವೈದ್ಯರೊಬ್ಬರು ಮನಸೋಯಿಚ್ಛೆ ಬ್ಲೇಡ್ ನಿಂದ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನ

Spread the love

ಗದಗ: ಆರ್ ಎಂಪಿ ವೈದ್ಯರೊಬ್ಬರು ಮನಸೋಯಿಚ್ಛೆ ಬ್ಲೇಡ್ ನಿಂದ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಗಳವಾರ ನಗರದಲ್ಲಿ ನಡೆದಿದೆ.

ಗುರುರಾಜ್ ಜಾಗಿರದಾರ ಆತ್ಮಹತ್ಯೆ ಯತ್ನಿಸಿದ ವೈದ್ಯ. ನಗರದ ನಂದೀಶ್ವರ ಮಠದ ಹಿಂಭಾಗದಲ್ಲಿರುವ ತಮ್ಮ ಮನೆಯಲ್ಲಿ ಬ್ಲೇಡ್ ನಿಂದ ತಮ್ಮ ಎರಡೂ ಕಾಲುಗಳಿಗೆ ಗಾಯಪಡಿಸಿಕೊಂಡು, ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದರು.

 

ಗುರುರಾಜ್ ಅವರು ನರಳಾಟವನ್ನು ಗಮನಿಸಿದ ಕುಟುಂಬಸ್ಥರು ತಕ್ಷಣ ಅಂಬುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಘಟನೆ ಹಿನ್ನೆಲೆಯಲ್ಲಿ ಬೆಟಗೇರಿ ಬಡಾವಣೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಕಾಂಗ್ರೆಸ್ ಆಡಳಿತದಲ್ಲಿ ಹನುಮಾನ್ ಚಾಲೀಸಾ ಕೇಳುವುದೂ ಅಪರಾಧವಾಗಿತ್ತು:ಮೋದಿ

Spread the love ಜೈಪುರ(ಮಾ.23): ಲೋಕಸಭೆ ಚುನಾವಣೆಗೂ ಮುನ್ನ ನಾಯಕರು ದೇಶಾದ್ಯಂತ ನಿರಂತರವಾಗಿ ಪ್ರವಾಸ ಮಾಡುತ್ತಿದ್ದರೆ, ಪ್ರಧಾನಿ ಮೋದಿ ಅವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ