Breaking News

ಮನೆ ಕಿಟಕಿಯನ್ನೇ ಮುರಿದು ಒಳನುಗ್ಗಿದ ಕಳ್ಳರು ದಂಪತಿಗೆ ಚಾಕು ತೋರಿಸಿ ಚಿನ್ನಾಭರಣ ದೋಚಿ ಪರಾರಿ

Spread the love

ಬೆಳಗಾವಿ: ಮನೆ ಕಿಟಕಿಯನ್ನೇ ಮುರಿದು ಒಳನುಗ್ಗಿದ ಕಳ್ಳರು ದಂಪತಿಗೆ ಚಾಕು ತೋರಿಸಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಳಗಾವಿಯ ಟಿಳಕವಾಡಿಯಲ್ಲಿ ನಡೆದಿದೆ.

ಇಲ್ಲಿನ ರಾಣಾಪ್ರತಾಪರಾವ್ ರಸ್ತೆಯಲ್ಲಿರುವ ಅಭಿಜಿತ್ ಸಾಮಂತ ಅವರಿಗೆ ಸೇರಿದ ಮನೆಯಲ್ಲಿ ರಾತ್ರಿ ಮೂರು ಗಂಟೆಗೆ ದರೋಡೆ ನಡೆದಿದೆ. ಮನೆ ಕಿಟಕಿ ಮುರಿದು ಒಳಬಂದ 7 ದುಷ್ಕರ್ಮಿಗಳು ಚಾಕು ತೋರಿಸಿ ಬೆದರಿಕೆಯೊಡ್ಡಿದ್ದಾರೆ. ನಾವು ನಿಮಗೆ ಏನೂ ಮಾಡಲ್ಲ ನಮಗೆ ಹಣ, ಒಡವೆ ಕೊಟ್ಟುಬಿಡಿ ಎಂದಿದ್ದಾರೆ. ಅಭಿಜಿತ್ ಪತ್ನಿ ಮಾಂಗಲ್ಯ, 30 ಗ್ರಾಂ ತೂಕದ ಚಿನ್ನಾಭರಣ ಪಡೆದು ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಉದ್ಯಮಬಾಗ ಪೊಲೀಸರು ಭೇಟಿ ನಿಡಿ ಪರಿಶೀಲಿಸಿದ್ದಾರೆ.


Spread the love

About Laxminews 24x7

Check Also

ನಿರುದ್ಯೋಗಿ ಯುವಕರು ಜಿರಳೆಗಳಿದ್ದಂತೆ: ಸಿಜೆಐ

Spread the loveನವದೆಹಲಿ: ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಿದ್ದಂತೆ. ಅವರಲ್ಲಿ ಸೋಷಿಯಲ್‌ ಮೀಡಿಯಾ ಬಳಕೆದಾರರು, ಆರ್‌ಟಿಐ ಕಾರ್ಯಕರ್ತರು ಇರುತ್ತಾರೆ. ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ