Breaking News

ಮಹಾರಾಷ್ಟ್ರದಲ್ಲಿ ಕೊರೋನಾ 2ನೇ ಅಲೆ ಆರಂಭ,ಮತ್ತೆ ಯಲ್ಲಮ್ಮ, ಮಾಯಕ್ಕ ದರ್ಶನ ಅನಿರ್ಧಿಷ್ಠಾವಧಿಗೆ ಬಂದ್

Spread the love

ಬೆಳಗಾವಿ – ಮಹಾರಾಷ್ಟ್ರದಲ್ಲಿ ಮತ್ತೆ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮ ಮತ್ತು ಚಿಂಚಲಿ ಮಾಯಕ್ಕೆ ದರ್ಶನವನ್ನು ನಿಷೇಧಿಸಲಾಗಿದೆ.

 

10 ತಿಂಗಳ ನಂತರ ಕಳೆದ ಫೆ.1ರಿಂದ ಈ ದೇವಸ್ಥಾನಗಳಿಗೆ ಭಕ್ತರ ಪ್ರವೇಶ ಆರಂಭವಾಗಿತ್ತು. ಆದರೆ ಇದೀಗ ಪುನಃ ದೇವರ ದರ್ಶನ ನಿಷೇಧಿಸಿ ಜಿಲ್ಲಾಧಿಕಾರಿಗಳು  ಆದೇಶ ಹೊರಡಿಸಿದ್ದಾರೆ. ಮುಂದಿನ ಆದೇಶದವರೆಗೂ ಈ ನಿರ್ಬಂಧ ಮುಂದುವರಿಯಲಿದೆ.

ಸವದತ್ತಿ ಯಲ್ಲಮ್ಮ ಮತ್ತು ಚಿಂಚಲಿ ಮಾಯಕ್ಕ ದರ್ಶನಕ್ಕೆ ಮಹಾರಾಷ್ಟ್ರದಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಹಾಗಾಗಿ ಮಹಾರಾಷ್ಟ್ರದಲ್ಲಿ ಕೊರೋನಾ 2ನೇ ಅಲೆ ಆರಂಭವಾಗಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ.


Spread the love

About Laxminews 24x7

Check Also

ಮನೆಗಳ ಕರ ಸುಲಾತಿಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಕಾಗವಾಡ ತಾಲೂಕ ಪ್ರಥಮ ಸ್ಥಾನ.

Spread the loveಬೆಳಗಾವಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ 15 ತಾಲೂಕಿನ ತಾಲೂಕಾ ಪಂಚಾಯಿತಿಗಳ ಪೈಕಿ ಕಾಗವಾಡ ತಾಲೂಕ ಪಂಚಾಯಿತಿ ವತಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ