Breaking News
Home / ರಾಜ್ಯ / ಅಪಘಾತ ತಡೆಗೆ ಕೆಎಸ್ ಆರ್ ಟಿಸಿ ಹೊಸ ಕ್ರಮ

ಅಪಘಾತ ತಡೆಗೆ ಕೆಎಸ್ ಆರ್ ಟಿಸಿ ಹೊಸ ಕ್ರಮ

Spread the love

ಬೆಂಗಳೂರು : ಅಪಘಾತ ತಡೆಗೆ ಕೆಎಸ್ ಆರ್ ಟಿಸಿ ಹೊಸ ಕ್ರಮವೊಂದನ್ನು ಕೈಗೊಂಡಿದ್ದು, ದೂರ ಮಾರ್ಗಗಳಿಗೆ ಬಸ್ ಚಲಾಯಿಸುವ ಕೆಎಸ್ ಆರ್ ಟಿಸಿ ಚಾಲಕರು ಮಾರ್ಗಮಧ್ಯೆ ವಿಶ್ರಾಂತಿ ಪಡೆಯಲು ತನಿಖಾ ಬಿಂದುಗಳನ್ನು ಸ್ಥಾಪಿಸಲಾಗಿದೆ.

ದೂರದ ಮಾರ್ಗಗಳಿಗೆ ಸಂಚರಿಸುವ ವಾಹನಗಳ ಚಾಲಕರಿಗೆ ವಿಶ್ರಾಂತಿಯಿಲ್ಲದ ಕಾರಣ ರಾತ್ರಿ ವೇಳೆ ಅಪಘಾತ ಸಂಭವಿಸುತ್ತಿದೆ. ಹೀಗಾಗಿ ಚಾಲಕರು ಮಾರ್ಗಮಧ್ಯೆ 15 ನಿಮಿಷ ಕಡ್ಡಾಯವಾಗಿ ವಿಶ್ರಾಂತಿ ಪಡೆಯಲು ಕೆಎಸ್‌ಆರ್ ಟಿಸಿ ಹಿರಿಯ ಅಧಿಕಾರಿಗಳು ಆದೇಶಿಸಿದ್ದಾರೆ.

ಕೆಎಸ್‌ಆರ್ ಟಿಸಿ ಬಸ್ ಚಾಲಕರು ಮಧ್ಯರಾತ್ರಿ 1 ಗಂಟೆಯಿಂದ ಬೆಳಗಿನ ಜಾವ 5 ಗಂಟೆ ನಡುವೆ ವಿಶ್ರಾಂತಿ ಪಡೆಯಲು ಸೂಚಿಸಲಾಗಿದೆ.


Spread the love

About Laxminews 24x7

Check Also

ಸರ್ಕಾರಿ ವಾಹನದಲ್ಲಿ ಬಿಜೆಪಿ ಹಣ ಸಾಗಣೆ: ದಿನೇಶ್‌ ಗುಂಡೂರಾವ್

Spread the loveಮೈಸೂರು: ‘ಬಿಜೆಪಿ ನಾಯಕರು ಸರ್ಕಾರಿ ವಾಹನಗಳಲ್ಲಿ ಕೋಟ್ಯಂತರ ರೂಪಾಯಿ ಸಾಗಿಸಿ ಹಂಚುತ್ತಿದ್ದಾರೆ. ಐಟಿ, ಇಡಿ ರಕ್ಷಣೆಯಲ್ಲೇ ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ