Breaking News

ಕರ್ನಾಟಕ ಕೇಸರಿ ಪುರಸ್ಕೃತ, ಹಿರಿಯ ಪೈಲ್ವಾನ್ ಚಂದ್ರು ಕುರವಿನಕೊಪ್ಪ ನಿಧನ

Spread the love

ಬೆಳಗಾವಿ –  ಬೆಳಗಾವಿ ತಾಲೂಕಿನ ಕೆ.ಕೆ.ಕೊಪ್ಪ ಗ್ರಾಮದ, ಮೂರು ಸಲ ಕರ್ನಾಟಕ ಕೇಸರಿ ಪುರಸ್ಕೃತ, ಹಿರಿಯ ಪೈಲ್ವಾನ್ ಚಂದ್ರು ಕುರವಿನಕೊಪ್ಪ ನಿಧನರಾಗಿದ್ದಾರೆ.
ಅವರಿಗೆ 65 ವರ್ಷ ವಯಸ್ಸಾಗಿತ್ತು.
ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಮೃತರು ಇಬ್ಬರು ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧುಬಳಗ ಅಗಲಿದ್ದಾರೆ.

ಪೈಲವಾನ್ ಚಂದ್ರು ಅವರ ನಿಧನಕ್ಕೆ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಸಂತಾಪ ಸೂಚಿಸಿದ್ದಾರೆ. ಸುದ್ದಿ ತಿಳಿದ ತಕ್ಷಣ ಮೃತರ ಮನೆಗೆ ಧಾವಿಸಿದ ಲಕ್ಷ್ಮಿ ಹೆಬ್ಬಾಳಕರ್ ಚಂದ್ರ ಕುರವಿನಕೊಪ್ಪ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ, ಕುಟುಂಬಕ್ಕೆ ಸಾಂತ್ವನ ಹೇಳಿದರು.
ಈ ವೇಳೆ 20ಕ್ಕೂ ಹೆಚ್ಚು ಕುಸ್ತಿಪಟುಗಳು ಆಗಮಿಸಿ ಸಂತಾಪ ಸೂಚಿಸಿದರು.

Spread the love

About Laxminews 24x7

Check Also

ಫಿನಾಯಿಲ್ ಮಾರಾಟ ಮಾಡುತ್ತ ಚಿನ್ನದಂಗಡಿ ದೋಚಿದ್ದ ರಾಜಸ್ಥಾನಿ ಗ್ಯಾಂಗ್

Spread the loveಬೆಂಗಳೂರು : ಫಿನಾಯಿಲ್ ಸರಬರಾಜು ಮಾಡುತ್ತ ಚಿನ್ನದಂಗಡಿ ದೋಚಿದ್ದ ಐವರು ಆರೋಪಿಗಳನ್ನ ಕೆ. ಆರ್. ಪುರಂ ಠಾಣೆ ಪೊಲೀಸರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ