Breaking News

ಲಂಚ ಸ್ವೀಕರಿಸುತಿದ್ದ ತಹಸೀಲ್ದಾರ ಕಛೇರಿ ಮೇಲೆ ಎಸಿಬಿ ದಾಳಿ

Spread the love

ಯಾದಗಿರಿ: ಜಮೀನು ಪಾಲು ವಿಚಾರಕ್ಕೆ ತಹಶೀಲ್ದಾರ್ 10 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ ದೊಡ್ಡ ಬನ್ನಪ್ಪ ಎಂಬುವವರಿ0ದ 5 ಸಾವಿರ ರೂಪಾಯಿ ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ. ಜಿಲ್ಲೆಯ ಗುರುಮಠಕಲ್ ತಹಸೀಲ್ದಾರ್ ಕಛೇರಿ ಮೇಲೆ ಎಸಿಬಿ ದಾಳಿ ನಡೆಸಿದ್ದರು.

ಲಂಚ ಸ್ವೀಕರಿಸುತಿದ್ದ ತಹಸೀಲ್ದಾರ ಸಂಗಮೇಶ ಜಿಡಗಾರನನ್ನು ವಶಕ್ಕೆ ಪಡೆಯಲಾಗಿದೆ. ಎಸಿಬಿ ಎಸ್ ಪಿ ಮಹೇಶ್ ಮೇಘಣ್ಣವರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಡಿವೈಎಸ್ ಪಿ ಉಮಾಶಂಕರ್, ಪಿಎಸ್ ಐ ಗುರುಪಾದ್ ಬಿರಾದಾರ, ಸಿಬ್ಬಂದಿ ಅಮರ್, ವಿಜಯ್, ಗುತ್ತಪ್ಪ ದಾಳಿಯಲ್ಲಿ ಪಾಲ್ಗೊಂಡಿದ್ದರು.


Spread the love

About Laxminews 24x7

Check Also

ಕ್ಯಾಬಿನೆಟ್‌ನಲ್ಲಿ ಕನಿಷ್ಠ ಐದು ಪರಿಷತ್ ಸದಸ್ಯರಿಗೆ ಅವಕಾಶ ನೀಡಿ – ರಣದೀಪ್ ಸುರ್ಜೆವಾಲಾಗೆ MLCಗಳಿಂದ ಮನವಿ

Spread the loveನವದೆಹಲಿ: ಪಂಚರಾಜ್ಯಗಳ ಚುನಾವಣೆ ಬಳಿಕ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳಾಗುತ್ತಿವೆ. ಹಿರಿಯ ಶಾಸಕರು ಸಚಿವ ಸ್ಥಾನಕ್ಕಾಗಿ ಲಾಬಿ ಮಾಡದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ