Home / ಜಿಲ್ಲೆ / ಬೆಂಗಳೂರು / ಪಂಚಮಸಾಲಿ ಸಮುದಾಯಕ್ಕೆ ಬಿಗ್‌ ಶಾಕ್:‌ ʼಮೀಸಾಲಾತಿ ಸಾಧ್ಯವಿಲ್ಲʼ ಎಂದ ರಾಜ್ಯ ಸರ್ಕಾರ..!

ಪಂಚಮಸಾಲಿ ಸಮುದಾಯಕ್ಕೆ ಬಿಗ್‌ ಶಾಕ್:‌ ʼಮೀಸಾಲಾತಿ ಸಾಧ್ಯವಿಲ್ಲʼ ಎಂದ ರಾಜ್ಯ ಸರ್ಕಾರ..!

Spread the love

ಬೆಂಗಳೂರು: ಪಂಚಮಸಾಲಿ ಸಮುದಾಯವನ್ನ ಪ್ರವರ್ಗ 2ಎ ಸೇರಿಸಬೇಕು ಎಂದು ಆಗ್ರಹಿಸಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಹೋರಾಟ ಮುಂದುವರೆದಿದೆ. ಈ ಮಧ್ಯೆ ರಾಜ್ಯ ಸರ್ಕಾರ ಶಾಕ್ ಪಂಚಮಸಾಲಿ ಸಮುದಾಯಕ್ಕೆ ಬಿಗ್‌ ಶಾಕ್‌ ನೀಡಿದ್ದು, ಮೀಸಲಾತಿ ಕಲ್ಪಿಸಲು ಸಾಧ್ಯವಿಲ್ಲ ಎಂದು ಸಚಿವರ ಮೂಲಕ ಸ್ಪಷ್ಟ ಸಂದೇಶ ರವಾನಿಸಿದೆ.

ಹೌದು, ಸರ್ಕಾರದ ನಿಲುವನ್ನ ಧರಣಿ ನಿರತ ಮುಖಂಡರಿಗೆ ತಿಳಿಸಿದ್ದು, ನೀವು ಪಟ್ಟು ಕದಿಲಿಸದೇ ಈ ರೀತಿ ಹೋರಾಟ ಮಾಡಿದ್ರೆ ಪ್ರಯೋಜನೆ ಇಲ್ಲ. ಹೋರಾಟ ವ್ಯರ್ಥ ಪ್ರಯತ್ನವಾಗಲಿದೆ. ಸಧ್ಯಕೆ ಮೀಸಲಾತಿ ನೀಡಲು ಸಾಧ್ಯವೇ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.ಈ ಬಗ್ಗೆ ಪ್ರತಿಕ್ರಿಯಿಸಿದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ‘ ನಾವು ಹೋರಾಟ ಮಾಡುವುದು ನಮ್ಮ ಕರ್ತವ್ಯ. ನಮ್ಮ ಹೋರಾಟ ಮುಂದುವರೆಯುತ್ತೆ. ಅವ್ರಿಗೆ ಕರುಣೆ ಬಂದಾಗ ಮೀಸಲಾತಿ ನೀಡಲಿ’ ಎಂದಿದ್ದಾರೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ