Breaking News

ವಿಚಾರಣೆಗೆ ಹಾಜರಾಗದ ಈ ವ್ಯಕ್ತಿ ನಿಜವಾದ ಸಾಮಾಜಿಕ ಹೋರಾಟಗಾರನಾ…?

Spread the love

ಬೆಂಗಳೂರು: ಸಚಿವ ರಮೇಶ್ ಜಾರಕಿಹೊಳಿ ಅವರ ವಿರುದ್ಧ ನೀಡಿರುವ ದೂರಿನ ವಿಚಾರಣೆಗೆ ಗುರುವಾರ ಗೈರಾಗಿರುವ ದೂರುದಾರ ದಿನೇಶ್ ಕಲ್ಲಹಳ್ಳಿ,

‘ಸಚಿವ ರಮೇಶ್ ಜಾರಕಿಹೊಳಿ ಅವರು ಯುವತಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಮಾ. 2ರಂದು ದೂರು ನೀಡಿದ್ದೇನೆ. ಅದರ ಹೆಚ್ಚಿನ ವಿಚಾರಣೆಗೆ ಠಾಣೆಗೆ ಬರುವಂತೆ ನೋಟಿಸ್‌ ನೀಡಿದ್ದಿರಾ. ಈ ಬಗ್ಗೆ ಈಗಾಗಲೇ ರಾಮನಗರ ಜಿಲ್ಲಾ ಎಸ್ಪಿಗೆ ದೂರು ನೀಡಿದ್ದೇನೆ. ಭದ್ರತೆ ಇಲ್ಲದ ಕಾರಣದಿಂದಾಗಿ ವಿಚಾರಣೆಗೆ ಬರಲು ಆಗುವುದಿಲ್ಲ’ ಎಂದೂ ಪತ್ರದಲ್ಲಿ ದಿನೇಶ್ ತಿಳಿಸಿದ್ದಾರೆ.

‘ನನಗೆ ಸೂಕ್ತ ಭದ್ರತೆ ನೀಡಿದರೆ, ಮಾ. 9ರಂದು ತಮ್ಮ ಎದುರು ವಿಚಾರಣೆಗೆ ಹಾಜರಾಗುತ್ತೇನೆ’ ಎಂದೂ ಅವರು ಉಲ್ಲೇಖಿಸಿದ್ದಾರೆ.


Spread the love

About Laxminews 24x7

Check Also

24 ವರ್ಷಗಳ ಸುದೀರ್ಘ ದೇಶಸೇವೆ ತವರಿಗೆ ಮರಳಿದ ವೀರ ಯೋಧ

Spread the love24 ವರ್ಷಗಳ ಸುದೀರ್ಘ ದೇಶಸೇವೆ: ತವರಿಗೆ ಮರಳುತ್ತಿರುವ ವೀರ ಯೋಧ ವಿನಾಯಕ ಪಟಗಾರರಿಗೆ ಕುಮಟಾದಲ್ಲಿ ಭವ್ಯ ಸ್ವಾಗತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ