Home / ಜಿಲ್ಲೆ / ಬೆಂಗಳೂರು / ವಿಚಾರಣೆಗೆ ಹಾಜರಾಗದ ಈ ವ್ಯಕ್ತಿ ನಿಜವಾದ ಸಾಮಾಜಿಕ ಹೋರಾಟಗಾರನಾ…?

ವಿಚಾರಣೆಗೆ ಹಾಜರಾಗದ ಈ ವ್ಯಕ್ತಿ ನಿಜವಾದ ಸಾಮಾಜಿಕ ಹೋರಾಟಗಾರನಾ…?

Spread the love

ಬೆಂಗಳೂರು: ಸಚಿವ ರಮೇಶ್ ಜಾರಕಿಹೊಳಿ ಅವರ ವಿರುದ್ಧ ನೀಡಿರುವ ದೂರಿನ ವಿಚಾರಣೆಗೆ ಗುರುವಾರ ಗೈರಾಗಿರುವ ದೂರುದಾರ ದಿನೇಶ್ ಕಲ್ಲಹಳ್ಳಿ,

‘ಸಚಿವ ರಮೇಶ್ ಜಾರಕಿಹೊಳಿ ಅವರು ಯುವತಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಮಾ. 2ರಂದು ದೂರು ನೀಡಿದ್ದೇನೆ. ಅದರ ಹೆಚ್ಚಿನ ವಿಚಾರಣೆಗೆ ಠಾಣೆಗೆ ಬರುವಂತೆ ನೋಟಿಸ್‌ ನೀಡಿದ್ದಿರಾ. ಈ ಬಗ್ಗೆ ಈಗಾಗಲೇ ರಾಮನಗರ ಜಿಲ್ಲಾ ಎಸ್ಪಿಗೆ ದೂರು ನೀಡಿದ್ದೇನೆ. ಭದ್ರತೆ ಇಲ್ಲದ ಕಾರಣದಿಂದಾಗಿ ವಿಚಾರಣೆಗೆ ಬರಲು ಆಗುವುದಿಲ್ಲ’ ಎಂದೂ ಪತ್ರದಲ್ಲಿ ದಿನೇಶ್ ತಿಳಿಸಿದ್ದಾರೆ.

‘ನನಗೆ ಸೂಕ್ತ ಭದ್ರತೆ ನೀಡಿದರೆ, ಮಾ. 9ರಂದು ತಮ್ಮ ಎದುರು ವಿಚಾರಣೆಗೆ ಹಾಜರಾಗುತ್ತೇನೆ’ ಎಂದೂ ಅವರು ಉಲ್ಲೇಖಿಸಿದ್ದಾರೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ