Breaking News

ವಿಚಾರಣೆ ಮುಗಿಸಿ ಹೊರಬಂದ ದಿನೇಶ್ ಕಲ್ಲಹಳ್ಳಿ ಹೇಳಿದ್ದೇನು ಗೊತ್ತಾ..?

Spread the love

ಬೆಂಗಳೂರು: ರಮೇಶ್ ಜಾರಕಿಹೊಳಿ ಅವರದ್ದೆನ್ನಲಾದ ರಾಸಲೀಲೆ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ದಿನೇಶ್ ಕಲ್ಲಹಳ್ಳಿ 4 ಗಂಟೆ ವಿಚಾರಣೆ ಮುಗಿಸಿ ಠಾಣೆಯಿಂದ ಹೊರ ಬಂದಿದ್ದಾರೆ.

ಕಬ್ಬನ್ ಪಾರ್ಕ್ ಠಾಣೆ ಪೊಲೀಸರಿಂದ ದಿನೇಶ್ ಕಲ್ಲಹಳ್ಳಿ ವಿಚಾರಣೆ ಮುಕ್ತಾಯವಾಗಿದ್ದು ಹೊರಬಂದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ನನ್ನ ಬಳಿ ಲಭ್ಯವಿರುವ ಮಾಹಿತಿಯನ್ನು ನೀಡಿದ್ದೇನೆ. ತನಿಖೆಗೆ ಬೇಕಾದ ಮಾಹಿತಿಯನ್ನು ನೀಡಿದ್ದೇನೆ. ಮುಚ್ಚಿದ ಲಕೋಟೆಯಲ್ಲಿ ಇದ್ದ ಸಿಡಿಯನ್ನು ನೀಡಿದ್ದೇನೆ. ಉಳಿದಂತೆ ಯಾವುದೇ ವಿಚಾರ ಹಂಚಿಕೊಳ್ಳಲು ಇಷ್ಟಪಡುವುದಿಲ್ಲ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ನುಡಿದಂತೆ ನಡೆದ ಎಂಎಲ್ಸಿ ಪ್ರಕಾಶ ಹುಕ್ಕೇರಿ: ಯಡೂರ ಗ್ರಾಮಸ್ಥರ ಮೆಚ್ಚುಗೆ!

Spread the love ನುಡಿದಂತೆ ನಡೆದ ಎಂಎಲ್ಸಿ ಪ್ರಕಾಶ ಹುಕ್ಕೇರಿ: ಯಡೂರ ಗ್ರಾಮಸ್ಥರ ಮೆಚ್ಚುಗೆ! ನುಡಿದಂತೆ ನಡೆದ ಪ್ರಕಾಶ ಹುಕ್ಕೇರಿ; …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ