Breaking News

ವಿಚಾರಣೆ ಮುಗಿಸಿ ಹೊರಬಂದ ದಿನೇಶ್ ಕಲ್ಲಹಳ್ಳಿ ಹೇಳಿದ್ದೇನು ಗೊತ್ತಾ..?

Spread the love

ಬೆಂಗಳೂರು: ರಮೇಶ್ ಜಾರಕಿಹೊಳಿ ಅವರದ್ದೆನ್ನಲಾದ ರಾಸಲೀಲೆ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ದಿನೇಶ್ ಕಲ್ಲಹಳ್ಳಿ 4 ಗಂಟೆ ವಿಚಾರಣೆ ಮುಗಿಸಿ ಠಾಣೆಯಿಂದ ಹೊರ ಬಂದಿದ್ದಾರೆ.

ಕಬ್ಬನ್ ಪಾರ್ಕ್ ಠಾಣೆ ಪೊಲೀಸರಿಂದ ದಿನೇಶ್ ಕಲ್ಲಹಳ್ಳಿ ವಿಚಾರಣೆ ಮುಕ್ತಾಯವಾಗಿದ್ದು ಹೊರಬಂದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ನನ್ನ ಬಳಿ ಲಭ್ಯವಿರುವ ಮಾಹಿತಿಯನ್ನು ನೀಡಿದ್ದೇನೆ. ತನಿಖೆಗೆ ಬೇಕಾದ ಮಾಹಿತಿಯನ್ನು ನೀಡಿದ್ದೇನೆ. ಮುಚ್ಚಿದ ಲಕೋಟೆಯಲ್ಲಿ ಇದ್ದ ಸಿಡಿಯನ್ನು ನೀಡಿದ್ದೇನೆ. ಉಳಿದಂತೆ ಯಾವುದೇ ವಿಚಾರ ಹಂಚಿಕೊಳ್ಳಲು ಇಷ್ಟಪಡುವುದಿಲ್ಲ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ