Breaking News
Home / ಕಾರವಾರ / ಕಾರವಾರ DySp ಅರವಿಂದ ಕಲಗುಜ್ಜಿ ವಾಹನಕ್ಕೆ ಓಮ್ನಿ ಡಿಕ್ಕಿ: ಅಡ್ಡ ಬಂದ ಮಗು ಬಚಾವು ಮಾಡಲು ಹೋಗಿ ನಡೆದ ಅಪಘಾತ

ಕಾರವಾರ DySp ಅರವಿಂದ ಕಲಗುಜ್ಜಿ ವಾಹನಕ್ಕೆ ಓಮ್ನಿ ಡಿಕ್ಕಿ: ಅಡ್ಡ ಬಂದ ಮಗು ಬಚಾವು ಮಾಡಲು ಹೋಗಿ ನಡೆದ ಅಪಘಾತ

Spread the love

ಕಾರವಾರ: ಕಾರವಾರ DYSP ಪಿ. ಅರವಿಂದ ಕಲಗುಜ್ಜಿ ಅವರು ಪ್ರಯಾಣಿಸುತ್ತಿದ್ದ ವಾಹನಕ್ಕೆ ಓಮಿನಿ ಕಾರು ಡಿಕ್ಕಿ ಹೊಡೆದ ಪರಿಣಾಮ DYSP ಪಿ. ಅರವಿಂದ ಕಲಗುಜ್ಜಿಗೆ ಸಣ್ಣಪುಟ್ಟ ಗಾಯವಾಗಿರುವ ಘಟನೆ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ನಡೆದಿದೆ.

ಕಾರವಾರದಿಂದ ಮುಂಡಗೋಡಿಗೆ ಡಿವೈಎಸ್ಪಿ ಅರವಿಂದ ತೆರಳುತ್ತಿದ್ದರು. ಈ ವೇಳೆ ರಸ್ತೆಯಲ್ಲಿ ವಾಹನಕ್ಕೆ ಅಡ್ಡ ಬಂದ ಮಗುವನ್ನು ತಪ್ಪಿಸಲು ಹೋಗಿ ಈ ಅಪಘಾತ ಸಂಭವಿಸಿದೆ. ಪರಿಣಾಮವಾಗಿ ಓಮ್ನಿ ಕಾರು ರಸ್ತೆಯಲ್ಲಿಯೇ ಉರುಳಿ ಬಿದ್ದಿದೆ. ಕಾರು ನೆಲಕ್ಕುರಳಿದ್ದರಿಂದಾಗಿ ಓಮ್ನಿಯಲ್ಲಿದ್ದ 5 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ಯಲ್ಲಾಪುರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ರೈತರ ಜೀವನಾಡಿ ಮಲಪ್ರಭಾ ಜಲಾಶಯ ಭರ್ತಿಗೆ ಇನ್ನು 5 ಟಿಎಂಸಿ ಬಾಕಿ

Spread the loveನರಗುಂದ(ಆ.17): ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ರೈತರ ಜೀವನಾಡಿ ಮಲಪ್ರಭಾ ಜಲಾಶಯ ಭರ್ತಿಯಾಗುತ್ತಿದ್ದು, ಈ ಭಾಗದ ರೈತರಿಗೆ ಹರ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ