Breaking News

ಮುಂಬಯಿ ಎನ್‌ಸಿಬಿ ಅಧಿಕಾರಿಗಳು ಗೋವಾದ ಮೀರಾಮಾರ್ ಮತ್ತು ಆಜಗಾಂವನಲ್ಲಿ ದಾಳಿ ನಡೆಸಿ ಬೃಹತ್ ಪ್ರಮಾಣದ ಮಾದಕ ಪದಾರ್ಥಗಳನ್ನು ಜಫ್ತಿ ಮಾಡಿದ್ದಾರೆ.

Spread the love

ಪಣಜಿ: ಮುಂಬಯಿ ಎನ್‌ಸಿಬಿ ಅಧಿಕಾರಿಗಳು ಗೋವಾದ ಮೀರಾಮಾರ್ ಮತ್ತು ಆಜಗಾಂವನಲ್ಲಿ ದಾಳಿ ನಡೆಸಿ ಬೃಹತ್ ಪ್ರಮಾಣದ ಮಾದಕ ಪದಾರ್ಥಗಳನ್ನು ಜಫ್ತಿ ಮಾಡಿದ್ದಾರೆ.
ಈ ಕುರಿತಂತೆ ಕ್ಷೇತ್ರೀಯ ಸಂಚಾಲಕ ಸಮೀರ್ ವಾನಖೇಡೆ ಮಾಹಿತಿ ನೀಡಿ- ಮುಂಬಯಿ ಎನ್‌ಸಿಬಿ ಅಧಿಕಾರಿಗಳು ಮಾದಕ ಪದಾರ್ಥ ಪ್ರಕರಣವೊಂದರಲ್ಲಿ ಶಂಕಿತರ ಶೋಧ ಕಾರ್ಯ ಕೈಗೆತ್ತಿಕೊಂಡಿದ್ದರು. ಈ ಶಂಕಿತರು ಗೋವಾದಲ್ಲಿರುವ ಮಾಹಿತಿಯ ಮೇರೆಗೆ ಗೋವಾದ ಮೀರಾಮಾರ್ ಮತ್ತು ಆಜಗಾಂವನಲ್ಲಿ ದಾಳಿ ನಡೆಸಿದರು.

ಈ ಎರಡೂ ಸ್ಥಳಗಳಲ್ಲಿ ಬೃಹತ್ ಪ್ರಮಾಣದಲ್ಲಿ ಮಾದಕ ಪದಾರ್ಥ ಜಫ್ತಿ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಮಾದಕ ಪದಾರ್ಥ ಕಾಯ್ದೆ ಕಲಂ-೧೯೮೫ ರ ಅಡಿಯಲ್ಲಿ ಹಲವರನ್ನು ವಷಕ್ಕೆ ಪಡೆದು ವಿಚಾರಣೆ ಕೈಗೆತ್ತಿಕೊಂಡಿದ್ದಾರೆ ಎಂಬ ಮಾಹಿತಿ ನೀಡಿದರು.


Spread the love

About Laxminews 24x7

Check Also

ಬಿಡಿಸಿಸಿ ಬ್ಯಾಂಕಿನ‌ ಚುನಾವಣೆ ಬಾಲಚಂದ್ರ ಜಾರಕಿಹೊಳಿಯವರು ಅವಿರೋಧ ಆಯ್ಕೆಯ ಸಂಬಂಧ ಅಲ್ಲಲ್ಲಿ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ.

Spread the loveಬೆಳಗಾವಿ- ಬಿಡಿಸಿಸಿ ಬ್ಯಾಂಕಿನ‌ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಅವಿರೋಧ ಆಯ್ಕೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ