ಸಂತೋಷ್ ಆನಂದ್ ರಾಮ್ ನಿರ್ದೇಶನದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷೆಯ ‘ಯುವರತ್ನ’ ಚಿತ್ರದ ಪ್ರೀ ರಿಲೀಸ್ ಕಾರ್ಯಕ್ರಮವನ್ನು ಮಾರ್ಚ್ 20ರಂದು ಮೈಸೂರಿನಲ್ಲಿ ನೆರವೇರಿಸಲಿದ್ದಾರೆ.
ಏಪ್ರಿಲ್ 1ರಂದು ಈ ಚಿತ್ರ ಬಿಡುಗಡೆಯಾಗುತ್ತಿದ್ದು ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ ಈ ಸಿನಿಮಾದಲ್ಲಿ ಸಯ್ಯೇಶಾ ನಾಯಕಿಯಾಗಿ ನಟಿಸಿದ್ದಾರೆ ವಿಜಯ್ ಕಿರಗಂದೂರು ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಡಿ ನಿರ್ಮಾಣ ಮಾಡಿದ್ದಾರೆ. ಪ್ರಕಾಶ್ ರಾಜ್, ಧನಂಜಯ್, ಸೋನು ಗೌಡ ಸೇರಿದಂತೆ ಮುಂತಾದ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.
Big Pre Release Event Planning underway. Update in a few days.#Yuvarathnaa@hombalefilms @PuneethRajkumar @VKiragandur @SanthoshAnand15 @MusicThaman @KRG_Connects @sayyeshaa @Dhananjayaka @diganthmanchale @prakashraaj @ssonugowda pic.twitter.com/vyfFAC1QVg
— Karthik Gowda (@Karthik1423) March 4, 2021